ಇಂದು ನಾಡಿನೆಲ್ಲಡೆ ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ತ ಸೋಮವಾರ ನಗರದ ಹಲವು ಶ್ರೀಕೃಷ್ಣ, ವಿಷ್ಣು ಮಂದಿರ ಹಾಗೂ ಮಠಗಳಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಅದ್ಧೂರಿಯಾಗಿ ನಡೆಸಲಾಗುತ್ತಿದೆ. ಕೃಷ್ಣ ಸೇರಿದಂತೆ ವಿವಿಧ ವೇಷಭೂಷಣ ಮಕ್ಕಳಿಗೆ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ದೇವಾಲಯಗಳಲ್ಲಿ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ವಿವಿಧ ರೀತಿಯ ಪೂಜೆ ಪುನಸ್ಕಾರ ಸೇರಿದಂತೆ 108 ಬಗೆಯ ಖಾದ್ಯಗಳ ನೈವೇದ್ಯ ಏರ್ಪಡಿಸಲಾಗಿದೆ.
ಅದೇ ರೀತಿ ಕೋನಘಟ್ಟದ ಶ್ರೀ ಧರ್ಮರಾಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಇಸ್ಕಾನ್ ಶ್ರೀ ನರಸಿಂಹ ಗಿರಿಧಾರಿ ಮಂದಿರದ ವತಿಯಿಂದ ಭಾನುವಾರ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು.
ಈ ವೇಳೆ ಶ್ರೀ ರಾಧಾಕೃಷ್ಣರ ವೇಷಭೂಷಣ ಸ್ಪರ್ಧೆಯಲ್ಲಿ ಪುಟಾಣಿಗಳು ಭಾಗವಹಿಸಿ ಎಲ್ಲರ ಕಣ್ಮನ ಸೆಳೆದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…