ಇನ್ನು ಮುಂದೆ ಸಹಾಯ ಕೇಳಿಕೊಂಡು ನನ್ನ ಬಳಿ ಯಾರು ಬರಬೇಡಿ, ನಾನು ಯಾವುದೇ ಮದುವೆ ಬಂದರೂ ಮುಯ್ಯಿ ಕೂಡ ಹಾಕಲ್ಲ ಎಂದು ಹತಾಶೆ ಮಾತುಗಳನ್ನಾಡಿದ ನಾಗಮಂಗಲ ಕ್ಷೇತ್ರದ ಪರಾಜಿತ ಅಭ್ಯರ್ಥಿ, ಮಾಜಿ ಶಾಸಕ ಸುರೇಶ್ ಗೌಡ.
ಮದ್ದೂರು ಕ್ಷೇತ್ರದ ಕೊಪ್ಪದಲ್ಲಿ ನಡೆದ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಂಬಿದವರಿಂದಲೇ ನನಗೆ ಮೋಸ ಆಗಿದೆ, ನಾನೀಗ ಸೋತಿದ್ದೇನೆ….ಈ ಚುನಾವಣೆ ಸೋಲಿನಿಂದ ಬೇಜಾರಾಗಿ ನನ್ನ ಮನಸ್ಸು ಕಲ್ಲಾಗಿದೆ ಎಂದು ಹೇಳಿದರು.
ವೈಯಕ್ತಿಕ ಕಷ್ಟ ಹೇಳಿಕೊಂಡು ನನ್ನ ಬಳಿ ಯಾರೂ ಕೂಡ ಬರಬೇಡಿ, ನಾನೀಗ ಚುನಾವಣೆ ಸೋತು ಕಷ್ಟದಲ್ಲಿದ್ದೇನೆ, ಆದರೂ ಬಂದು ಸಹಾಯ ಕೇಳ್ತೀರಾ ಎಂದು ಸೋತ ಹತಾಶೆಗೆ ಸಾರ್ವಜನಿಕರ ಮೇಲೆ ಮಾಜಿ ಶಾಸಕನ ಆಕ್ರೋಶವ್ಯಕ್ತವಾಯಿತು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…