ಇನ್ನು ಮುಂದೆ ಸಹಾಯ ಕೇಳಿಕೊಂಡು ನನ್ನ ಬಳಿ ಯಾರು ಬರಬೇಡಿ, ನಾನು ಯಾವುದೇ ಮದುವೆ ಬಂದರೂ ಮುಯ್ಯಿ ಕೂಡ ಹಾಕಲ್ಲ ಎಂದು ಹತಾಶೆ ಮಾತುಗಳನ್ನಾಡಿದ ನಾಗಮಂಗಲ ಕ್ಷೇತ್ರದ ಪರಾಜಿತ ಅಭ್ಯರ್ಥಿ, ಮಾಜಿ ಶಾಸಕ ಸುರೇಶ್ ಗೌಡ.
ಮದ್ದೂರು ಕ್ಷೇತ್ರದ ಕೊಪ್ಪದಲ್ಲಿ ನಡೆದ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಂಬಿದವರಿಂದಲೇ ನನಗೆ ಮೋಸ ಆಗಿದೆ, ನಾನೀಗ ಸೋತಿದ್ದೇನೆ….ಈ ಚುನಾವಣೆ ಸೋಲಿನಿಂದ ಬೇಜಾರಾಗಿ ನನ್ನ ಮನಸ್ಸು ಕಲ್ಲಾಗಿದೆ ಎಂದು ಹೇಳಿದರು.
ವೈಯಕ್ತಿಕ ಕಷ್ಟ ಹೇಳಿಕೊಂಡು ನನ್ನ ಬಳಿ ಯಾರೂ ಕೂಡ ಬರಬೇಡಿ, ನಾನೀಗ ಚುನಾವಣೆ ಸೋತು ಕಷ್ಟದಲ್ಲಿದ್ದೇನೆ, ಆದರೂ ಬಂದು ಸಹಾಯ ಕೇಳ್ತೀರಾ ಎಂದು ಸೋತ ಹತಾಶೆಗೆ ಸಾರ್ವಜನಿಕರ ಮೇಲೆ ಮಾಜಿ ಶಾಸಕನ ಆಕ್ರೋಶವ್ಯಕ್ತವಾಯಿತು.
ಬೇಸಿಗೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಾರ್ವಜನಿಕರು ಸಹಾಯವಾಣಿಗೆ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್ಐಡಿ) ಸಂಖ್ಯೆ ಹೊಂದಿರುವುದು ಕಡ್ಡಾಯ…
2026-27ನೇ ಸಾಲಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ(ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್ಲೈನ್…
ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಮಾದಿಗ ಮಹಾಸಭಾ ವತಿಯಿಂದ…
ಕ್ಯಾಂಟರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಸ್ನೇಹಿತರ ಜೊತೆಯಲ್ಲಿ ದೇವಾಲಯಕ್ಕೆ ಹೊರಟಿದ್ದ ಯುವಕ ಸಾವನ್ನಪ್ಪಿದ್ದಾನೆ. ಹನುಮಂತ (17) ಮೃತ…
ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯ ಚಿಕ್ಕಬೆಳವಂಗಲ, ಸೊನ್ನೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳಲ್ಲಿ ಸುಮಾರು 2100 ಎಕರೆ ಕೃಷಿ ಭೂಮಿಯನ್ನು…