ಇನ್ನು ಮುಂದೆ ಸಹಾಯ ಕೇಳಿಕೊಂಡು ನನ್ನ ಬಳಿ ಯಾರು ಬರಬೇಡಿ, ನಾನು ಯಾವುದೇ ಮದುವೆ ಬಂದರೂ ಮುಯ್ಯಿ ಕೂಡ ಹಾಕಲ್ಲ ಎಂದು ಹತಾಶೆ ಮಾತುಗಳನ್ನಾಡಿದ ನಾಗಮಂಗಲ ಕ್ಷೇತ್ರದ ಪರಾಜಿತ ಅಭ್ಯರ್ಥಿ, ಮಾಜಿ ಶಾಸಕ ಸುರೇಶ್ ಗೌಡ.
ಮದ್ದೂರು ಕ್ಷೇತ್ರದ ಕೊಪ್ಪದಲ್ಲಿ ನಡೆದ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಂಬಿದವರಿಂದಲೇ ನನಗೆ ಮೋಸ ಆಗಿದೆ, ನಾನೀಗ ಸೋತಿದ್ದೇನೆ….ಈ ಚುನಾವಣೆ ಸೋಲಿನಿಂದ ಬೇಜಾರಾಗಿ ನನ್ನ ಮನಸ್ಸು ಕಲ್ಲಾಗಿದೆ ಎಂದು ಹೇಳಿದರು.
ವೈಯಕ್ತಿಕ ಕಷ್ಟ ಹೇಳಿಕೊಂಡು ನನ್ನ ಬಳಿ ಯಾರೂ ಕೂಡ ಬರಬೇಡಿ, ನಾನೀಗ ಚುನಾವಣೆ ಸೋತು ಕಷ್ಟದಲ್ಲಿದ್ದೇನೆ, ಆದರೂ ಬಂದು ಸಹಾಯ ಕೇಳ್ತೀರಾ ಎಂದು ಸೋತ ಹತಾಶೆಗೆ ಸಾರ್ವಜನಿಕರ ಮೇಲೆ ಮಾಜಿ ಶಾಸಕನ ಆಕ್ರೋಶವ್ಯಕ್ತವಾಯಿತು.
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…