ಇನ್ನು ಮುಂದೆ ಸಹಾಯ ಕೇಳಿಕೊಂಡು ನನ್ನ ಬಳಿ ಯಾರು ಬರಬೇಡಿ, ನಾನು ಯಾವುದೇ ಮದುವೆ ಬಂದರೂ ಮುಯ್ಯಿ ಕೂಡ ಹಾಕಲ್ಲ ಎಂದು ಹತಾಶೆ ಮಾತುಗಳನ್ನಾಡಿದ ನಾಗಮಂಗಲ ಕ್ಷೇತ್ರದ ಪರಾಜಿತ ಅಭ್ಯರ್ಥಿ, ಮಾಜಿ ಶಾಸಕ ಸುರೇಶ್ ಗೌಡ.
ಮದ್ದೂರು ಕ್ಷೇತ್ರದ ಕೊಪ್ಪದಲ್ಲಿ ನಡೆದ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಂಬಿದವರಿಂದಲೇ ನನಗೆ ಮೋಸ ಆಗಿದೆ, ನಾನೀಗ ಸೋತಿದ್ದೇನೆ….ಈ ಚುನಾವಣೆ ಸೋಲಿನಿಂದ ಬೇಜಾರಾಗಿ ನನ್ನ ಮನಸ್ಸು ಕಲ್ಲಾಗಿದೆ ಎಂದು ಹೇಳಿದರು.
ವೈಯಕ್ತಿಕ ಕಷ್ಟ ಹೇಳಿಕೊಂಡು ನನ್ನ ಬಳಿ ಯಾರೂ ಕೂಡ ಬರಬೇಡಿ, ನಾನೀಗ ಚುನಾವಣೆ ಸೋತು ಕಷ್ಟದಲ್ಲಿದ್ದೇನೆ, ಆದರೂ ಬಂದು ಸಹಾಯ ಕೇಳ್ತೀರಾ ಎಂದು ಸೋತ ಹತಾಶೆಗೆ ಸಾರ್ವಜನಿಕರ ಮೇಲೆ ಮಾಜಿ ಶಾಸಕನ ಆಕ್ರೋಶವ್ಯಕ್ತವಾಯಿತು.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…