ಇನ್ನು ಮುಂದೆ ಸಹಾಯ ಕೇಳಿಕೊಂಡು ನನ್ನ ಬಳಿ ಯಾರು ಬರಬೇಡಿ, ನಾನು ಯಾವುದೇ ಮದುವೆ ಬಂದರೂ ಮುಯ್ಯಿ ಕೂಡ ಹಾಕಲ್ಲ ಎಂದು ಹತಾಶೆ ಮಾತುಗಳನ್ನಾಡಿದ ನಾಗಮಂಗಲ ಕ್ಷೇತ್ರದ ಪರಾಜಿತ ಅಭ್ಯರ್ಥಿ, ಮಾಜಿ ಶಾಸಕ ಸುರೇಶ್ ಗೌಡ.
ಮದ್ದೂರು ಕ್ಷೇತ್ರದ ಕೊಪ್ಪದಲ್ಲಿ ನಡೆದ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಂಬಿದವರಿಂದಲೇ ನನಗೆ ಮೋಸ ಆಗಿದೆ, ನಾನೀಗ ಸೋತಿದ್ದೇನೆ….ಈ ಚುನಾವಣೆ ಸೋಲಿನಿಂದ ಬೇಜಾರಾಗಿ ನನ್ನ ಮನಸ್ಸು ಕಲ್ಲಾಗಿದೆ ಎಂದು ಹೇಳಿದರು.
ವೈಯಕ್ತಿಕ ಕಷ್ಟ ಹೇಳಿಕೊಂಡು ನನ್ನ ಬಳಿ ಯಾರೂ ಕೂಡ ಬರಬೇಡಿ, ನಾನೀಗ ಚುನಾವಣೆ ಸೋತು ಕಷ್ಟದಲ್ಲಿದ್ದೇನೆ, ಆದರೂ ಬಂದು ಸಹಾಯ ಕೇಳ್ತೀರಾ ಎಂದು ಸೋತ ಹತಾಶೆಗೆ ಸಾರ್ವಜನಿಕರ ಮೇಲೆ ಮಾಜಿ ಶಾಸಕನ ಆಕ್ರೋಶವ್ಯಕ್ತವಾಯಿತು.
ಬೆಂಗಳೂರು ಗ್ರಾಮಾಂತರ: ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಕಟೌಟ್ ಹಾಗೂ ಬಿಲ್ಬೋರ್ಡ್ಗಳನ್ನು ಅಳವಡಿಸದಂತೆ ರಾಜ್ಯ ಸರ್ಕಾರ ಮತ್ತು ನ್ಯಾಯಾಲಯಗಳು…
ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್ಗಳು ಹಾಗೂ ಇತರೆ…
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…