ದೊಡ್ಡಬಳ್ಳಾಪುರ ತಾಲೂಕಿನ ನಾಯಕರಂಡನಹಳ್ಳಿ ಬಳಿ ಹಾದು ಹೋಗುವ ಹಿಂದೂಪುರ-ಯಲಹಂಕ ಹೆದ್ದಾರಿಯಲ್ಲಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಲ್ಲಿದ್ದಲು ಲಾರಿ ನಡುವೆ ಭೀಕರ ಅಪಘಾತ ನಡೆದಿದೆ…
ಗೌರಿಬಿದನೂರು ಕಡೆಯಿಂದ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಲ್ಲಿದ್ದಲು ತುಂಬಿದ್ದ ಲಾರಿ ಬರುತ್ತಿದ್ದವು. ಮುಂದೆ ಕಲ್ಲಿದ್ದಲು ತುಂಬಿದ್ದ ಲಾರಿ ಹೋಗುತ್ತಿತ್ತು. ಹಿಂಬದಿಯಿಂದ ಕೆಎಸ್ ಆರ್ ಟಿಸಿ ಬಸ್ ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಡಿಕ್ಕಿ ಹೊಡೆದಿದೆ..
ಘಟನೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ನಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ….
ಸತತ ಒಂದು ಗಂಟೆಯಿಂದ ಬಸ್ಸಿನಲ್ಲಿ ಸಿಲುಕಿದ ಗಾಯಾಳುಗಳನ್ನು ಹೊರತೆಗೆಯುವ ಪ್ರಯತ್ನ ನಡೆಯುತ್ತಿದೆ….
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…
ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…