ದೊಡ್ಡಬಳ್ಳಾಪುರ: ತಾಲ್ಲೂಕಿನ ಬೈಯ್ಯಪ್ಪನಹಳ್ಳಿ ಗ್ರಾಮದ ಮಂಗಳಮ್ಮ ಅವರ ತೋಟಕ್ಕೆ ಚಿರತೆ ನುಗ್ಗಿ ಮನೆಯಲ್ಲಿ ಸಾಕಿದ್ದ ನಾಯಿಗಳನ್ನು ಬೇಟೆಯಾಡಲು ವಿಫಲಪ್ರಯತ್ನ ನಡೆಸಿರುವ ವಿಡಿಯೋ ಸಿ.ಸಿ.ಟಿವಿಯಲ್ಲಿ ಸೆರೆಯಾಗಿದೆ.
ಶನಿವಾರ ತಡ ರಾತ್ರಿ ತೋಟದ ಮನೆಯ ಬಳಿ ಬಂದಿರುವ ಚಿರತೆ ನಾಯಿಗಳನ್ನು ಹಿಡಿಯಲು ಕಾಲುವೆಯಲ್ಲಿ ಅವಿತು ಹೊಂಚು ಹಾಕಿದೆ.
ಇದನ್ನು ಗಮನಿಸಿದ ಎರಡು ನಾಯಿಗಳು ಜೋರಾಗಿ ಬೊಗಳಿವೆ. ಗಲಾಟೆ ಹೆಚ್ಚಾಗುತ್ತಲೇ ಹಾಗೂ ತೋಟದಲ್ಲಿ ಅಳವಡಿಸಿರುವ ಸೋಲಾರ್ ಸಿ.ಸಿ. ಟಿವಿ ಕ್ಯಾಮರ ಮುಂದೆ ರಾತ್ರಿ ವೇಳೆ ಯಾವುದಾದರು ಪ್ರಾಣಿ, ಮನುಷ್ಯ ಬಂದರೆ ಬೆಳಕು ಬರುತ್ತದೆ. ಈ ರೀತಿಯ ಬೆಳಕು ಬಂದಿರುವುದರಿಂದಲು ಸಹ ಚಿರತೆ ಗಾಬರಿಗೊಂಡ ಓಡಿ ಹೋಗಿದೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…