ದೊಡ್ಡಬಳ್ಳಾಪುರ: ತಾಲ್ಲೂಕಿನ ಬೈಯ್ಯಪ್ಪನಹಳ್ಳಿ ಗ್ರಾಮದ ಮಂಗಳಮ್ಮ ಅವರ ತೋಟಕ್ಕೆ ಚಿರತೆ ನುಗ್ಗಿ ಮನೆಯಲ್ಲಿ ಸಾಕಿದ್ದ ನಾಯಿಗಳನ್ನು ಬೇಟೆಯಾಡಲು ವಿಫಲಪ್ರಯತ್ನ ನಡೆಸಿರುವ ವಿಡಿಯೋ ಸಿ.ಸಿ.ಟಿವಿಯಲ್ಲಿ ಸೆರೆಯಾಗಿದೆ.
ಶನಿವಾರ ತಡ ರಾತ್ರಿ ತೋಟದ ಮನೆಯ ಬಳಿ ಬಂದಿರುವ ಚಿರತೆ ನಾಯಿಗಳನ್ನು ಹಿಡಿಯಲು ಕಾಲುವೆಯಲ್ಲಿ ಅವಿತು ಹೊಂಚು ಹಾಕಿದೆ.
ಇದನ್ನು ಗಮನಿಸಿದ ಎರಡು ನಾಯಿಗಳು ಜೋರಾಗಿ ಬೊಗಳಿವೆ. ಗಲಾಟೆ ಹೆಚ್ಚಾಗುತ್ತಲೇ ಹಾಗೂ ತೋಟದಲ್ಲಿ ಅಳವಡಿಸಿರುವ ಸೋಲಾರ್ ಸಿ.ಸಿ. ಟಿವಿ ಕ್ಯಾಮರ ಮುಂದೆ ರಾತ್ರಿ ವೇಳೆ ಯಾವುದಾದರು ಪ್ರಾಣಿ, ಮನುಷ್ಯ ಬಂದರೆ ಬೆಳಕು ಬರುತ್ತದೆ. ಈ ರೀತಿಯ ಬೆಳಕು ಬಂದಿರುವುದರಿಂದಲು ಸಹ ಚಿರತೆ ಗಾಬರಿಗೊಂಡ ಓಡಿ ಹೋಗಿದೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…