ದೊಡ್ಡಬಳ್ಳಾಪುರ: ತಾಲ್ಲೂಕಿನ ಬೈಯ್ಯಪ್ಪನಹಳ್ಳಿ ಗ್ರಾಮದ ಮಂಗಳಮ್ಮ ಅವರ ತೋಟಕ್ಕೆ ಚಿರತೆ ನುಗ್ಗಿ ಮನೆಯಲ್ಲಿ ಸಾಕಿದ್ದ ನಾಯಿಗಳನ್ನು ಬೇಟೆಯಾಡಲು ವಿಫಲಪ್ರಯತ್ನ ನಡೆಸಿರುವ ವಿಡಿಯೋ ಸಿ.ಸಿ.ಟಿವಿಯಲ್ಲಿ ಸೆರೆಯಾಗಿದೆ.
ಶನಿವಾರ ತಡ ರಾತ್ರಿ ತೋಟದ ಮನೆಯ ಬಳಿ ಬಂದಿರುವ ಚಿರತೆ ನಾಯಿಗಳನ್ನು ಹಿಡಿಯಲು ಕಾಲುವೆಯಲ್ಲಿ ಅವಿತು ಹೊಂಚು ಹಾಕಿದೆ.
ಇದನ್ನು ಗಮನಿಸಿದ ಎರಡು ನಾಯಿಗಳು ಜೋರಾಗಿ ಬೊಗಳಿವೆ. ಗಲಾಟೆ ಹೆಚ್ಚಾಗುತ್ತಲೇ ಹಾಗೂ ತೋಟದಲ್ಲಿ ಅಳವಡಿಸಿರುವ ಸೋಲಾರ್ ಸಿ.ಸಿ. ಟಿವಿ ಕ್ಯಾಮರ ಮುಂದೆ ರಾತ್ರಿ ವೇಳೆ ಯಾವುದಾದರು ಪ್ರಾಣಿ, ಮನುಷ್ಯ ಬಂದರೆ ಬೆಳಕು ಬರುತ್ತದೆ. ಈ ರೀತಿಯ ಬೆಳಕು ಬಂದಿರುವುದರಿಂದಲು ಸಹ ಚಿರತೆ ಗಾಬರಿಗೊಂಡ ಓಡಿ ಹೋಗಿದೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…