ದೊಡ್ಡಬಳ್ಳಾಪುರ: ತಾಲ್ಲೂಕಿನ ಬೈಯ್ಯಪ್ಪನಹಳ್ಳಿ ಗ್ರಾಮದ ಮಂಗಳಮ್ಮ ಅವರ ತೋಟಕ್ಕೆ ಚಿರತೆ ನುಗ್ಗಿ ಮನೆಯಲ್ಲಿ ಸಾಕಿದ್ದ ನಾಯಿಗಳನ್ನು ಬೇಟೆಯಾಡಲು ವಿಫಲಪ್ರಯತ್ನ ನಡೆಸಿರುವ ವಿಡಿಯೋ ಸಿ.ಸಿ.ಟಿವಿಯಲ್ಲಿ ಸೆರೆಯಾಗಿದೆ.
ಶನಿವಾರ ತಡ ರಾತ್ರಿ ತೋಟದ ಮನೆಯ ಬಳಿ ಬಂದಿರುವ ಚಿರತೆ ನಾಯಿಗಳನ್ನು ಹಿಡಿಯಲು ಕಾಲುವೆಯಲ್ಲಿ ಅವಿತು ಹೊಂಚು ಹಾಕಿದೆ.
ಇದನ್ನು ಗಮನಿಸಿದ ಎರಡು ನಾಯಿಗಳು ಜೋರಾಗಿ ಬೊಗಳಿವೆ. ಗಲಾಟೆ ಹೆಚ್ಚಾಗುತ್ತಲೇ ಹಾಗೂ ತೋಟದಲ್ಲಿ ಅಳವಡಿಸಿರುವ ಸೋಲಾರ್ ಸಿ.ಸಿ. ಟಿವಿ ಕ್ಯಾಮರ ಮುಂದೆ ರಾತ್ರಿ ವೇಳೆ ಯಾವುದಾದರು ಪ್ರಾಣಿ, ಮನುಷ್ಯ ಬಂದರೆ ಬೆಳಕು ಬರುತ್ತದೆ. ಈ ರೀತಿಯ ಬೆಳಕು ಬಂದಿರುವುದರಿಂದಲು ಸಹ ಚಿರತೆ ಗಾಬರಿಗೊಂಡ ಓಡಿ ಹೋಗಿದೆ.
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…