ಚಿರತೆಯೊಂದು ನಾಯಿಯನ್ನು ಬೇಟೆಯಾಡಲು ನೇರವಾಗಿ ಗ್ರಾಮಕ್ಕೆ ನುಗ್ಗಿದೆ. ಆದರೆ, ವಿಫಲ ಯತ್ನದಲ್ಲಿ ಬಂದಿದ ದಾರಿಗೆ ಸುಂಕವಿಲ್ಲ ಎಂಬಂತೆ ಚಿರತೆ ವಾಪಸ್ ಹೊರಟಿದೆ.
ಘಟನೆ ತಾಲೂಕಿನ ಸೀಗೇಪಾಳ್ಯ ಗ್ರಾಮದಲ್ಲಿ ಕಳೆದ ರಾತ್ರಿ ಸುಮಾರು 9 ಗಂಟೆ ಸಮಯದಲ್ಲಿ ನಡೆದಿದೆ…
ಗ್ರಾಮಸ್ಥರು ಇನ್ನೂ ಓಡಾಡುತ್ತಿರುತ್ತಾರೆ. ಆ ವೇಳೆಯಲ್ಲೇ ನಾಯಿಯನ್ನು ಅಟ್ಟಾಡಿಸಿಕೊಂಡು ಬರುವ ಹಾಗೂ ಬಂದ ಮಾರ್ಗದಲ್ಲೇ ವಾಪಸ್ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅದೃಷ್ಟವಶಾತ್ ನಾಯಿ ಹಾಗೂ ಜನರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಿರತೆ ಗ್ರಾಮಕ್ಕೆ ಎಂಟ್ರಿ ಕೊಟ್ಟು ಎಲ್ಲರ ನಿದ್ದೆಗೆಡಿಸಿದೆ. ಕೂಡಲೇ ಚಿರತೆಯನ್ನು ಸೆರೆ ಹಿಡಿದು ಮುಂದೆ ಆಗಬಹುದಾದ ಅನಾಹುತ ತಡೆಯುವಂತೆ ಅರಣ್ಯ ಇಲಾಖೆಯಲ್ಲಿ ಮನವಿ ಮಾಡಿದ್ದಾರೆ.
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…