ಕೋಲಾರ: ಬ್ರಹ್ಮಶ್ರೀ ನಾರಾಯಣಗುರು ಹೆಸರನ್ನು ಜೀವಂತವಾಗಿಡುವ ಸಲುವಾಗಿ ಜಿಲ್ಲಾಡಳಿತ ವತಿಯಿಂದ ನಗರದಲ್ಲಿನ ಯಾವುದಾದರೂ ರಸ್ತೆಗೆ ಅಥವಾ ಪಾರ್ಕ್ ಗೆ ನಾರಾಯಣಗುರು ಹೆಸರನ್ನು ನಾಮಕರಣ ಮಾಡುವಂತೆ ಈಡಿಗ ಸಮುದಾಯದ ಮುಖಂಡರು ಶಾಸಕ ಕೊತ್ತೂರು ಮಂಜುನಾಥ್ ಮತ್ತು ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಅವರಿಗೆ ಮನವಿ ಮಾಡಿದರು,
ನಗರದ ಸುವರ್ಣ ಕನ್ನಡ ಭವನದಲ್ಲಿ ಮಂಗಳವಾರ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯಲ್ಲಿ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದ ಸಂದರ್ಶನದಲ್ಲಿ ಸಮುದಾಯದ ಮುಖಂಡರು ಮನವಿ ಮಾಡಿದರು ಇದಕ್ಕೆ ಶಾಸಕ ಮಾತನಾಡಿ ಸಮಾಜದಲ್ಲಿನ ಶೋಷಣೆಯ ಮುಕ್ತ ಬದುಕಿನ ಬದಲಾವಣೆಯಲ್ಲಿ ನಾರಾಯಣಗುರುಗಳ ಪಾತ್ರವು ಬಹುಮುಖ್ಯವಾಗಿದೆ ಅವರ ದಾರಿಯಲ್ಲಿ ಯುವ ಜನತೆ ನಡೆಯುವ ಅವಶ್ಯಕತೆ ಇದ್ದು ನಿಮ್ಮ ಮನವಿಯನ್ನು ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸುತ್ತೇನೆ ಜೊತೆಗೆ ಅವರ ಹೆಸರು ನಾಮಕರಣ ಮಾಡಲು ಕ್ರಮ ವಹಿಸುತ್ತೇನೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…