ಕೋಲಾರ: ಬ್ರಹ್ಮಶ್ರೀ ನಾರಾಯಣಗುರು ಹೆಸರನ್ನು ಜೀವಂತವಾಗಿಡುವ ಸಲುವಾಗಿ ಜಿಲ್ಲಾಡಳಿತ ವತಿಯಿಂದ ನಗರದಲ್ಲಿನ ಯಾವುದಾದರೂ ರಸ್ತೆಗೆ ಅಥವಾ ಪಾರ್ಕ್ ಗೆ ನಾರಾಯಣಗುರು ಹೆಸರನ್ನು ನಾಮಕರಣ ಮಾಡುವಂತೆ ಈಡಿಗ ಸಮುದಾಯದ ಮುಖಂಡರು ಶಾಸಕ ಕೊತ್ತೂರು ಮಂಜುನಾಥ್ ಮತ್ತು ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಅವರಿಗೆ ಮನವಿ ಮಾಡಿದರು,
ನಗರದ ಸುವರ್ಣ ಕನ್ನಡ ಭವನದಲ್ಲಿ ಮಂಗಳವಾರ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯಲ್ಲಿ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದ ಸಂದರ್ಶನದಲ್ಲಿ ಸಮುದಾಯದ ಮುಖಂಡರು ಮನವಿ ಮಾಡಿದರು ಇದಕ್ಕೆ ಶಾಸಕ ಮಾತನಾಡಿ ಸಮಾಜದಲ್ಲಿನ ಶೋಷಣೆಯ ಮುಕ್ತ ಬದುಕಿನ ಬದಲಾವಣೆಯಲ್ಲಿ ನಾರಾಯಣಗುರುಗಳ ಪಾತ್ರವು ಬಹುಮುಖ್ಯವಾಗಿದೆ ಅವರ ದಾರಿಯಲ್ಲಿ ಯುವ ಜನತೆ ನಡೆಯುವ ಅವಶ್ಯಕತೆ ಇದ್ದು ನಿಮ್ಮ ಮನವಿಯನ್ನು ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸುತ್ತೇನೆ ಜೊತೆಗೆ ಅವರ ಹೆಸರು ನಾಮಕರಣ ಮಾಡಲು ಕ್ರಮ ವಹಿಸುತ್ತೇನೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…