ಕೋಲಾರ: ಬ್ರಹ್ಮಶ್ರೀ ನಾರಾಯಣಗುರು ಹೆಸರನ್ನು ಜೀವಂತವಾಗಿಡುವ ಸಲುವಾಗಿ ಜಿಲ್ಲಾಡಳಿತ ವತಿಯಿಂದ ನಗರದಲ್ಲಿನ ಯಾವುದಾದರೂ ರಸ್ತೆಗೆ ಅಥವಾ ಪಾರ್ಕ್ ಗೆ ನಾರಾಯಣಗುರು ಹೆಸರನ್ನು ನಾಮಕರಣ ಮಾಡುವಂತೆ ಈಡಿಗ ಸಮುದಾಯದ ಮುಖಂಡರು ಶಾಸಕ ಕೊತ್ತೂರು ಮಂಜುನಾಥ್ ಮತ್ತು ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಅವರಿಗೆ ಮನವಿ ಮಾಡಿದರು,
ನಗರದ ಸುವರ್ಣ ಕನ್ನಡ ಭವನದಲ್ಲಿ ಮಂಗಳವಾರ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯಲ್ಲಿ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದ ಸಂದರ್ಶನದಲ್ಲಿ ಸಮುದಾಯದ ಮುಖಂಡರು ಮನವಿ ಮಾಡಿದರು ಇದಕ್ಕೆ ಶಾಸಕ ಮಾತನಾಡಿ ಸಮಾಜದಲ್ಲಿನ ಶೋಷಣೆಯ ಮುಕ್ತ ಬದುಕಿನ ಬದಲಾವಣೆಯಲ್ಲಿ ನಾರಾಯಣಗುರುಗಳ ಪಾತ್ರವು ಬಹುಮುಖ್ಯವಾಗಿದೆ ಅವರ ದಾರಿಯಲ್ಲಿ ಯುವ ಜನತೆ ನಡೆಯುವ ಅವಶ್ಯಕತೆ ಇದ್ದು ನಿಮ್ಮ ಮನವಿಯನ್ನು ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸುತ್ತೇನೆ ಜೊತೆಗೆ ಅವರ ಹೆಸರು ನಾಮಕರಣ ಮಾಡಲು ಕ್ರಮ ವಹಿಸುತ್ತೇನೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…