ಕೋಲಾರ: ಬ್ರಹ್ಮಶ್ರೀ ನಾರಾಯಣಗುರು ಹೆಸರನ್ನು ಜೀವಂತವಾಗಿಡುವ ಸಲುವಾಗಿ ಜಿಲ್ಲಾಡಳಿತ ವತಿಯಿಂದ ನಗರದಲ್ಲಿನ ಯಾವುದಾದರೂ ರಸ್ತೆಗೆ ಅಥವಾ ಪಾರ್ಕ್ ಗೆ ನಾರಾಯಣಗುರು ಹೆಸರನ್ನು ನಾಮಕರಣ ಮಾಡುವಂತೆ ಈಡಿಗ ಸಮುದಾಯದ ಮುಖಂಡರು ಶಾಸಕ ಕೊತ್ತೂರು ಮಂಜುನಾಥ್ ಮತ್ತು ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಅವರಿಗೆ ಮನವಿ ಮಾಡಿದರು,
ನಗರದ ಸುವರ್ಣ ಕನ್ನಡ ಭವನದಲ್ಲಿ ಮಂಗಳವಾರ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯಲ್ಲಿ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದ ಸಂದರ್ಶನದಲ್ಲಿ ಸಮುದಾಯದ ಮುಖಂಡರು ಮನವಿ ಮಾಡಿದರು ಇದಕ್ಕೆ ಶಾಸಕ ಮಾತನಾಡಿ ಸಮಾಜದಲ್ಲಿನ ಶೋಷಣೆಯ ಮುಕ್ತ ಬದುಕಿನ ಬದಲಾವಣೆಯಲ್ಲಿ ನಾರಾಯಣಗುರುಗಳ ಪಾತ್ರವು ಬಹುಮುಖ್ಯವಾಗಿದೆ ಅವರ ದಾರಿಯಲ್ಲಿ ಯುವ ಜನತೆ ನಡೆಯುವ ಅವಶ್ಯಕತೆ ಇದ್ದು ನಿಮ್ಮ ಮನವಿಯನ್ನು ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸುತ್ತೇನೆ ಜೊತೆಗೆ ಅವರ ಹೆಸರು ನಾಮಕರಣ ಮಾಡಲು ಕ್ರಮ ವಹಿಸುತ್ತೇನೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…