Categories: ಕೋಲಾರ

ನಾರಾಯಣಗುರು ರಸ್ತೆ ನಾಮಕರಣಕ್ಕೆ ಮನವಿ

ಕೋಲಾರ: ಬ್ರಹ್ಮಶ್ರೀ ನಾರಾಯಣಗುರು ಹೆಸರನ್ನು ಜೀವಂತವಾಗಿಡುವ ಸಲುವಾಗಿ ಜಿಲ್ಲಾಡಳಿತ ವತಿಯಿಂದ ನಗರದಲ್ಲಿನ ಯಾವುದಾದರೂ ರಸ್ತೆಗೆ ಅಥವಾ ಪಾರ್ಕ್ ಗೆ ನಾರಾಯಣಗುರು ಹೆಸರನ್ನು ನಾಮಕರಣ ಮಾಡುವಂತೆ ಈಡಿಗ ಸಮುದಾಯದ ಮುಖಂಡರು ಶಾಸಕ ಕೊತ್ತೂರು ಮಂಜುನಾಥ್ ಮತ್ತು ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಅವರಿಗೆ ಮನವಿ ಮಾಡಿದರು,

ನಗರದ ಸುವರ್ಣ ಕನ್ನಡ ಭವನದಲ್ಲಿ ಮಂಗಳವಾರ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯಲ್ಲಿ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದ ಸಂದರ್ಶನದಲ್ಲಿ ಸಮುದಾಯದ ಮುಖಂಡರು ಮನವಿ ಮಾಡಿದರು ಇದಕ್ಕೆ ಶಾಸಕ ಮಾತನಾಡಿ ಸಮಾಜದಲ್ಲಿನ ಶೋಷಣೆಯ ಮುಕ್ತ ಬದುಕಿನ ಬದಲಾವಣೆಯಲ್ಲಿ ನಾರಾಯಣಗುರುಗಳ ಪಾತ್ರವು ಬಹುಮುಖ್ಯವಾಗಿದೆ ಅವರ ದಾರಿಯಲ್ಲಿ ಯುವ ಜನತೆ ನಡೆಯುವ ಅವಶ್ಯಕತೆ ಇದ್ದು ನಿಮ್ಮ ಮನವಿಯನ್ನು ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸುತ್ತೇನೆ ಜೊತೆಗೆ ಅವರ ಹೆಸರು ನಾಮಕರಣ ಮಾಡಲು ಕ್ರಮ ವಹಿಸುತ್ತೇನೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ತೋರದೇವಂಡಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ನುಕ್ಕನಹಳ್ಳಿ ಶ್ರೀನಿವಾಸ್, ಖಾದ್ರಿಪುರ ಬಾಬು ರಂಗವಿಜಯದ ಮಾಲೂರು ವಿಜಿ, ಈಡಿಗ ಸಮುದಾಯದ ಜಿಲ್ಲಾ ಅಧ್ಯಕ್ಷ ಮಾಸ್ತಿ ರಮೇಶ್, ಕಾರ್ಯದರ್ಶಿ ಮುನಿರಾಜು,ಮುಖಂಡ ನಾರಾಯಣಪ್ಪ ಮುಂತಾದವರು ಇದ್ದರು

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

5 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

5 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

8 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

9 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

13 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

17 hours ago