ನಾಳೆ(ಜೂ.12) ತಾಲೂಕಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ವ್ಯತ್ಯಯ ಆಗುವ ಪ್ರದೇಶಗಳ ಪಟ್ಟಿ ಇಲ್ಲಿದೆ…

ನಾಳೆ(ಜೂನ್.12) ದೊಡ್ಡಬಳ್ಳಾಪುರ ನಗರ 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯದ ಕಾರಣ, ಉಪಕೇಂದ್ರದ ಎಲ್ಲಾ ವಿದ್ಯುತ್ ಲೈನ್‌ಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಿರುತ್ತದೆ. ಆದ್ದರಿಂದ ಗ್ರಾಹಕರ ಸಹಕಾರವನ್ನು ಕೋರಲಾಗಿದೆ ಎಂದು ದೊಡ್ಡಬಳ್ಳಾಪುರ ನಗರ ಉಪವಿಭಾಗದ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ವಿದ್ಯುತ್ ಕಡಿತದ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರ, ಡಿ.ಕ್ರಾಸ್, ಮುತ್ಸಂದ್ರ, ಟಿ.ಬಿ.ಬಡವಾಣೆ, ಪ್ರಿಯದರ್ಶಿನಿ ಬಡಾವಣೆ, ರೋಜಿಪುರ, ಗಂಗಾಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಬಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿಪಾಳ್ಯ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ, ಆಶ್ರಯ ಬಡಾವಣೆ, ತಳಗವಾರ, ಮಾದಗೊಂಡನಹಳ್ಳಿ, ಹಸನ್ ಘಟ್ಟ, ಕೋಳೂರು, ಕಂಟನಕುಂಟೆ, ಅಳ್ಳಾಲಸಂದ್ರ ಅಂತರಹಳ್ಳಿ, ಗೊಲ್ಲಹಳ್ಳಿ, ಮೇಲಿನ ನಾಯಕರಂಡಹಳ್ಳಿ, ಕೆಳಗಿನ ನಾಯಕರಂಡಹಳ್ಳಿ, ಪೆರುಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ತೊಗರಿಘಟ್ಟ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹಿರೇಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟ, ಕಂಚಿಗನಾಳ, ದಾಸಗೊಂಡನಹಳ್ಳಿ, ಗಂಡರಾಜಪುರ, ಆಚಾರಲಹಳ್ಳಿ, ಬೀಡಿಕೆರೆ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೊನಘಟ್ಟ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೇಘಟ್ಟ, ಹೊನ್ನಘಟ್ಟ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಿಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಪ್ಪೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

22 ವರ್ಷದ ಯುವಕ‌ ಮನೆಯಲ್ಲಿ ನೇಣಿಗೆ ಶರಣು

22 ವರ್ಷದ ಯುವಕ‌ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…

1 hour ago

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

12 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

12 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

16 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

18 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

21 hours ago