ನಾಳೆ(ಜೂ.23)ತಾಲೂಕಿನ‌ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಈ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ….

220/66/11KV KIADB ಮತ್ತು 66/11KV ಅಪೆರಲ್ ಪಾರ್ಕ್ ಉಪವಿದ್ಯುತ್ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾರ್ಯ ಇರುವುದರಿಂದ ನಾಳೆ(ಜೂ.23) ಬೇವಿಕಂ ದೊಡ್ಡಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಕಬ್ಬಿಣದ ಕಂಬಗಳ ಬದಲಾವಣೆ ಕಾರ್ಯ ಮಾಡಲಾಗುತ್ತದೆ. ಈ ಹಿನ್ನೆಲೆ ಈ ಕೆಳಗಿನ ಪ್ರದೇಶಗಳಲ್ಲಿ  ಬೆಳಿಗ್ಗೆ 10 ರಿಂದ ಸಂಜೆ 6:00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿದೆ ಎಂದು ದೊಡ್ಡಬಳ್ಳಾಪುರ ನಗರ ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ವಿದ್ಯುತ್ ಕಡಿತದ ಪ್ರದೇಶಗಳು:

ಕೆಐಎಡಿಬಿ, ಕೆಎಸ್‌ಎಸ್‌ಐಡಿಸಿ, ಓಬದೇನಹಳ್ಳಿ,  ಆದಿನಾರಾಯಣ ಹೊಸಹಳ್ಳಿ, ಕೈಗಾರಿಕಾ ಪ್ರದೇಶಗಳು, ದೊಡ್ಡತುಮಕೂರು, ಹೊಸಹುಡ್ಯ, ದೊಂಬರಹಳ್ಳಿ, ಆಂಜಿನಾಮೂರ್ತಿನಗರ, ಕರೀಂಸೊಣ್ಣೇನಹಳ್ಳಿ, ಗೌಡಹಳ್ಳಿ, ಬಾಶೆಟ್ಟಿಹಳ್ಳಿ, ಅರಳುಮಲ್ಲಿಗೆ, ಜಿಂಕೆಬಚ್ಚಹಳ್ಳಿ, ಖಾನೇಹೊಸಹಳ್ಳಿ, ಜಕ್ಕಸಂದ್ರ, ಮಜರಾಹೊಸಹಳ್ಳಿ, ಮೋಪರಹಳ್ಳಿ, ಏಕಾಶಿಪುರ, ಚಿಕ್ಕತುಮಕೂರು, ಏಕಾಶಿಪುರ, ವೀರಾಪುರ, ತಿಪ್ಪಾಪುರ, ವಿವೇಕಾನಂದನಗರ,  ಆಲಹಳ್ಳಿ, ಹಮಾಮ್, ಶಿವಪುರ, ದೇವನಹಳ್ಳಿ ರಸ್ತೆ, ಸಿದ್ದನಾಯಕನಹಳ್ಳಿ, ರೈಲ್ವೆ ನಿಲ್ದಾಣ, ಮುತ್ತೂರು, ಸ್ಕೌಟ್ ಕ್ಯಾಂಪ್ ರಸ್ತೆ, ಅರೆಹಳ್ಳಿ ಗುಡ್ಡದಹಳ್ಳಿ, ವರದನಹಳ್ಳಿ, ಕಸವನಹಳ್ಳಿ, ಬಿಸುವನಹಳ್ಳಿ, ಎಳ್ಳುಪುರ, ದೊಡ್ಡಬಳ್ಳಾಪುರ ನಗರದ ಖಾಸ್ ಭಾಗ್, ಶ್ರೀನಗರ, ಚಂದ್ರಶೇಖರಪುರ, ಭುವನೇಶ್ವರ ನಗರ, ತೇರಿನಬೀದಿ, ರಂಗಪ್ಪಸರ್ಕಲ್, ಕುಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ, ಸಂಜಯನಗರ, ಚೈತನ್ಯನಗರ, ವಿದ್ಯಾನಗರ, ಕೆಸಿಪಿ ವೃತ್ತ, ವೀರಭದ್ರನಪಾಳ್ಯ, ತೂಬಗೆರೆಪೇಟೆ, ಗಾಂಧಿನಗರ, ಕೆರೆ ಬಾಗಿಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

22 ವರ್ಷದ ಯುವಕ‌ ಮನೆಯಲ್ಲಿ ನೇಣಿಗೆ ಶರಣು

22 ವರ್ಷದ ಯುವಕ‌ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…

2 hours ago

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

13 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

13 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

17 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

19 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

22 hours ago