ನಾಳೆ(ಜೂ.23)ತಾಲೂಕಿನ‌ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಈ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ….

220/66/11KV KIADB ಮತ್ತು 66/11KV ಅಪೆರಲ್ ಪಾರ್ಕ್ ಉಪವಿದ್ಯುತ್ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾರ್ಯ ಇರುವುದರಿಂದ ನಾಳೆ(ಜೂ.23) ಬೇವಿಕಂ ದೊಡ್ಡಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಕಬ್ಬಿಣದ ಕಂಬಗಳ ಬದಲಾವಣೆ ಕಾರ್ಯ ಮಾಡಲಾಗುತ್ತದೆ. ಈ ಹಿನ್ನೆಲೆ ಈ ಕೆಳಗಿನ ಪ್ರದೇಶಗಳಲ್ಲಿ  ಬೆಳಿಗ್ಗೆ 10 ರಿಂದ ಸಂಜೆ 6:00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿದೆ ಎಂದು ದೊಡ್ಡಬಳ್ಳಾಪುರ ನಗರ ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ವಿದ್ಯುತ್ ಕಡಿತದ ಪ್ರದೇಶಗಳು:

ಕೆಐಎಡಿಬಿ, ಕೆಎಸ್‌ಎಸ್‌ಐಡಿಸಿ, ಓಬದೇನಹಳ್ಳಿ,  ಆದಿನಾರಾಯಣ ಹೊಸಹಳ್ಳಿ, ಕೈಗಾರಿಕಾ ಪ್ರದೇಶಗಳು, ದೊಡ್ಡತುಮಕೂರು, ಹೊಸಹುಡ್ಯ, ದೊಂಬರಹಳ್ಳಿ, ಆಂಜಿನಾಮೂರ್ತಿನಗರ, ಕರೀಂಸೊಣ್ಣೇನಹಳ್ಳಿ, ಗೌಡಹಳ್ಳಿ, ಬಾಶೆಟ್ಟಿಹಳ್ಳಿ, ಅರಳುಮಲ್ಲಿಗೆ, ಜಿಂಕೆಬಚ್ಚಹಳ್ಳಿ, ಖಾನೇಹೊಸಹಳ್ಳಿ, ಜಕ್ಕಸಂದ್ರ, ಮಜರಾಹೊಸಹಳ್ಳಿ, ಮೋಪರಹಳ್ಳಿ, ಏಕಾಶಿಪುರ, ಚಿಕ್ಕತುಮಕೂರು, ಏಕಾಶಿಪುರ, ವೀರಾಪುರ, ತಿಪ್ಪಾಪುರ, ವಿವೇಕಾನಂದನಗರ,  ಆಲಹಳ್ಳಿ, ಹಮಾಮ್, ಶಿವಪುರ, ದೇವನಹಳ್ಳಿ ರಸ್ತೆ, ಸಿದ್ದನಾಯಕನಹಳ್ಳಿ, ರೈಲ್ವೆ ನಿಲ್ದಾಣ, ಮುತ್ತೂರು, ಸ್ಕೌಟ್ ಕ್ಯಾಂಪ್ ರಸ್ತೆ, ಅರೆಹಳ್ಳಿ ಗುಡ್ಡದಹಳ್ಳಿ, ವರದನಹಳ್ಳಿ, ಕಸವನಹಳ್ಳಿ, ಬಿಸುವನಹಳ್ಳಿ, ಎಳ್ಳುಪುರ, ದೊಡ್ಡಬಳ್ಳಾಪುರ ನಗರದ ಖಾಸ್ ಭಾಗ್, ಶ್ರೀನಗರ, ಚಂದ್ರಶೇಖರಪುರ, ಭುವನೇಶ್ವರ ನಗರ, ತೇರಿನಬೀದಿ, ರಂಗಪ್ಪಸರ್ಕಲ್, ಕುಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ, ಸಂಜಯನಗರ, ಚೈತನ್ಯನಗರ, ವಿದ್ಯಾನಗರ, ಕೆಸಿಪಿ ವೃತ್ತ, ವೀರಭದ್ರನಪಾಳ್ಯ, ತೂಬಗೆರೆಪೇಟೆ, ಗಾಂಧಿನಗರ, ಕೆರೆ ಬಾಗಿಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

4 hours ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

6 hours ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

18 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

18 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

20 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

22 hours ago