ನಾಳೆ(ಜೂ.23)ತಾಲೂಕಿನ‌ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಈ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ….

220/66/11KV KIADB ಮತ್ತು 66/11KV ಅಪೆರಲ್ ಪಾರ್ಕ್ ಉಪವಿದ್ಯುತ್ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾರ್ಯ ಇರುವುದರಿಂದ ನಾಳೆ(ಜೂ.23) ಬೇವಿಕಂ ದೊಡ್ಡಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಕಬ್ಬಿಣದ ಕಂಬಗಳ ಬದಲಾವಣೆ ಕಾರ್ಯ ಮಾಡಲಾಗುತ್ತದೆ. ಈ ಹಿನ್ನೆಲೆ ಈ ಕೆಳಗಿನ ಪ್ರದೇಶಗಳಲ್ಲಿ  ಬೆಳಿಗ್ಗೆ 10 ರಿಂದ ಸಂಜೆ 6:00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿದೆ ಎಂದು ದೊಡ್ಡಬಳ್ಳಾಪುರ ನಗರ ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ವಿದ್ಯುತ್ ಕಡಿತದ ಪ್ರದೇಶಗಳು:

ಕೆಐಎಡಿಬಿ, ಕೆಎಸ್‌ಎಸ್‌ಐಡಿಸಿ, ಓಬದೇನಹಳ್ಳಿ,  ಆದಿನಾರಾಯಣ ಹೊಸಹಳ್ಳಿ, ಕೈಗಾರಿಕಾ ಪ್ರದೇಶಗಳು, ದೊಡ್ಡತುಮಕೂರು, ಹೊಸಹುಡ್ಯ, ದೊಂಬರಹಳ್ಳಿ, ಆಂಜಿನಾಮೂರ್ತಿನಗರ, ಕರೀಂಸೊಣ್ಣೇನಹಳ್ಳಿ, ಗೌಡಹಳ್ಳಿ, ಬಾಶೆಟ್ಟಿಹಳ್ಳಿ, ಅರಳುಮಲ್ಲಿಗೆ, ಜಿಂಕೆಬಚ್ಚಹಳ್ಳಿ, ಖಾನೇಹೊಸಹಳ್ಳಿ, ಜಕ್ಕಸಂದ್ರ, ಮಜರಾಹೊಸಹಳ್ಳಿ, ಮೋಪರಹಳ್ಳಿ, ಏಕಾಶಿಪುರ, ಚಿಕ್ಕತುಮಕೂರು, ಏಕಾಶಿಪುರ, ವೀರಾಪುರ, ತಿಪ್ಪಾಪುರ, ವಿವೇಕಾನಂದನಗರ,  ಆಲಹಳ್ಳಿ, ಹಮಾಮ್, ಶಿವಪುರ, ದೇವನಹಳ್ಳಿ ರಸ್ತೆ, ಸಿದ್ದನಾಯಕನಹಳ್ಳಿ, ರೈಲ್ವೆ ನಿಲ್ದಾಣ, ಮುತ್ತೂರು, ಸ್ಕೌಟ್ ಕ್ಯಾಂಪ್ ರಸ್ತೆ, ಅರೆಹಳ್ಳಿ ಗುಡ್ಡದಹಳ್ಳಿ, ವರದನಹಳ್ಳಿ, ಕಸವನಹಳ್ಳಿ, ಬಿಸುವನಹಳ್ಳಿ, ಎಳ್ಳುಪುರ, ದೊಡ್ಡಬಳ್ಳಾಪುರ ನಗರದ ಖಾಸ್ ಭಾಗ್, ಶ್ರೀನಗರ, ಚಂದ್ರಶೇಖರಪುರ, ಭುವನೇಶ್ವರ ನಗರ, ತೇರಿನಬೀದಿ, ರಂಗಪ್ಪಸರ್ಕಲ್, ಕುಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ, ಸಂಜಯನಗರ, ಚೈತನ್ಯನಗರ, ವಿದ್ಯಾನಗರ, ಕೆಸಿಪಿ ವೃತ್ತ, ವೀರಭದ್ರನಪಾಳ್ಯ, ತೂಬಗೆರೆಪೇಟೆ, ಗಾಂಧಿನಗರ, ಕೆರೆ ಬಾಗಿಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

8 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

8 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

9 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

9 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

11 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

15 hours ago