220/66/11KV KIADB ಮತ್ತು 66/11KV ಅಪೆರಲ್ ಪಾರ್ಕ್ ಉಪವಿದ್ಯುತ್ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾರ್ಯ ಇರುವುದರಿಂದ ನಾಳೆ(ಜೂ.23) ಬೇವಿಕಂ ದೊಡ್ಡಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಕಬ್ಬಿಣದ ಕಂಬಗಳ ಬದಲಾವಣೆ ಕಾರ್ಯ ಮಾಡಲಾಗುತ್ತದೆ. ಈ ಹಿನ್ನೆಲೆ ಈ ಕೆಳಗಿನ ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6:00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿದೆ ಎಂದು ದೊಡ್ಡಬಳ್ಳಾಪುರ ನಗರ ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ಕಡಿತದ ಪ್ರದೇಶಗಳು:
ಕೆಐಎಡಿಬಿ, ಕೆಎಸ್ಎಸ್ಐಡಿಸಿ, ಓಬದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಕೈಗಾರಿಕಾ ಪ್ರದೇಶಗಳು, ದೊಡ್ಡತುಮಕೂರು, ಹೊಸಹುಡ್ಯ, ದೊಂಬರಹಳ್ಳಿ, ಆಂಜಿನಾಮೂರ್ತಿನಗರ, ಕರೀಂಸೊಣ್ಣೇನಹಳ್ಳಿ, ಗೌಡಹಳ್ಳಿ, ಬಾಶೆಟ್ಟಿಹಳ್ಳಿ, ಅರಳುಮಲ್ಲಿಗೆ, ಜಿಂಕೆಬಚ್ಚಹಳ್ಳಿ, ಖಾನೇಹೊಸಹಳ್ಳಿ, ಜಕ್ಕಸಂದ್ರ, ಮಜರಾಹೊಸಹಳ್ಳಿ, ಮೋಪರಹಳ್ಳಿ, ಏಕಾಶಿಪುರ, ಚಿಕ್ಕತುಮಕೂರು, ಏಕಾಶಿಪುರ, ವೀರಾಪುರ, ತಿಪ್ಪಾಪುರ, ವಿವೇಕಾನಂದನಗರ, ಆಲಹಳ್ಳಿ, ಹಮಾಮ್, ಶಿವಪುರ, ದೇವನಹಳ್ಳಿ ರಸ್ತೆ, ಸಿದ್ದನಾಯಕನಹಳ್ಳಿ, ರೈಲ್ವೆ ನಿಲ್ದಾಣ, ಮುತ್ತೂರು, ಸ್ಕೌಟ್ ಕ್ಯಾಂಪ್ ರಸ್ತೆ, ಅರೆಹಳ್ಳಿ ಗುಡ್ಡದಹಳ್ಳಿ, ವರದನಹಳ್ಳಿ, ಕಸವನಹಳ್ಳಿ, ಬಿಸುವನಹಳ್ಳಿ, ಎಳ್ಳುಪುರ, ದೊಡ್ಡಬಳ್ಳಾಪುರ ನಗರದ ಖಾಸ್ ಭಾಗ್, ಶ್ರೀನಗರ, ಚಂದ್ರಶೇಖರಪುರ, ಭುವನೇಶ್ವರ ನಗರ, ತೇರಿನಬೀದಿ, ರಂಗಪ್ಪಸರ್ಕಲ್, ಕುಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ, ಸಂಜಯನಗರ, ಚೈತನ್ಯನಗರ, ವಿದ್ಯಾನಗರ, ಕೆಸಿಪಿ ವೃತ್ತ, ವೀರಭದ್ರನಪಾಳ್ಯ, ತೂಬಗೆರೆಪೇಟೆ, ಗಾಂಧಿನಗರ, ಕೆರೆ ಬಾಗಿಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…