ನಾಳೆ(ಜೂ.30)220/66/11KV KIADB ಉಪವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ವ್ಯತ್ಯಯ

ಹೊಸದಾಗಿ ಕೈಗೊಳ್ಳುತ್ತಿರುವ ಬ್ರೇಕರ್ ಕಾಮಗಾರಿಯನ್ನು ಕಾರ್ಯ‌ನಿರ್ವಹಿಸಬೇಕಾಗಿರುವುದರಿಂದ ಸದರಿ ವಿದ್ಯುತ್ ಉಪಕೇಂದ್ರದ ಬ್ಯಾಂಕ್ 1A (KF2-ಬಿರ್ಲಾ ಸೂಪರ್, KF3-ಇಂಡಸ್ಟ್ರಿಯಲ್, KF5-ಕನಸವಾಡಿ, KF10-ಜಾಲಿಗೆ, KF13-ಬಿಲ್ಡ್ಮೆಟ್ ಫೈಬರ್ಸ್) ಬ್ಯಾಂಕ್ 1B (KF4-ಎಸ್ಸಿಲರ್, KF9-ಬಾಶೆಟ್ಟಿಹಳ್ಳಿ, KF16-ಟಾಟಾ ಸ್ಟೀಲ್) ಉಪ ವಿದ್ಯುತ್ ಕೇಂದ್ರದ ಕಾರಣ  ಹೊಸ ಬ್ರೇಕರ್ ಕಾಮಗಾರಿ ಕೈಗೊಳ್ಳಬೇಕು.  , KF22-ಕರೇನಹಳ್ಳಿ, KF23-Rittal India, KF24-Ekashiura NJY, KF25-Doddatumkru NJY) ಮಾರ್ಗಗಳಲ್ಲಿ ಬೆಳಗ್ಗೆ 11:00 ರಿಂದ ಮಧ್ಯಾಹ್ನ 1:00 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

 2. ಮತ್ತು ಹೊಸ ಭೂಗತ ಕೇಬಲ್ ಕೆಲಸದಿಂದಾಗಿ, ಉಪ ವಿದ್ಯುತ್ ಕೇಂದ್ರದ KF2-ಬಿರ್ಲಾ ಸೂಪರ್, KF8-ಟೌನ್ ಮತ್ತು KF22-ಕರೇನಹಳ್ಳಿ ಮಾರ್ಗಗಳಲ್ಲಿ ಬೆಳಿಗ್ಗೆ 10:00 ರಿಂದ ಸಂಜೆ 04:00 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ಕಡಿತವಾಗುವ ಪ್ರದೇಶಗಳು ಮತ್ತು ಕಂಪನಿಗಳು:

 ಕೆಐಎಡಿಬಿ ಕೈಗಾರಿಕಾ ಪ್ರದೇಶ, ದೊಡ್ಡತುಮಕೂರು, ಹೊಸಹುಡ್ಯ, ದೊಂಬರಹಳ್ಳಿ, ಅಂಜಿನಮೂರ್ತಿನಗರ, ಕರೀಂಸೊಣ್ಣೇನಹಳ್ಳಿ, ಗೌಡಹಳ್ಳಿ, ಬಾಶೆಟ್ಟಿಹಳ್ಳಿ, ಎಸ್.ಎಂ.ಗೊಲ್ಲಹಳ್ಳಿ, ಜಿಂಕೆ ಬಚ್ಚಹಳ್ಳಿ, ಖಾನೆಹೊಸಹಳ್ಳಿ, ಜಕ್ಕಸಂದ್ರ, ನಾಗಸಂದ್ರ, ಮಜರಾಹೊಸಹಳ್ಳಿ, ಏಕಾಶಿಪುರ, ಚಿಕ್ಕತುಮಕೂರು, ವೀರಾಪುರ, ತಿಪ್ಪಾಪುರ, ವಿವೇಕಾನಂದನಗರ, ಆಲಹಳ್ಳಿ, ಕಕ್ಕೇಹಳ್ಳಿ, ಬಾಶೆಟ್ಟಿಹಳ್ಳಿ ಮೇ/ಬಿಲ್ಡ್ಮೇಟ್, ಎಸ್ಪಿಲಾರ್, ರಿಟ್ಟಲ್ ಇಂಡಿಯಾ,  ಖಾಸ್ ಬಾಗ್, ಶ್ರೀನಗರ, ಚಂದ್ರಶೇಖರಪುರ, ತೇರಿನ ಬೀದಿ, ರಂಗಪ್ಪ ವೃತ್ತ, ಭುವನೇಶ್ವರಿನಗರ, ಸಂಜಯನಗರ, ಕೆಸಿಪಿ ವೃತ್ತ, ವೀರಭದ್ರನಪಾಳ್ಯ, ಚೈತನ್ಯನಗರ, ವಿದ್ಯಾನಗರ, ಕನಕದಾಸ ರಸ್ತೆ, ಕೊಂಗಾಡಿಯಪ್ಪ ಕಾಲೇಜು ರಸ್ತೆ, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ, ತೂಬಗೆರೆಪೇಟೆ, ಗಾಂಧಿನಗರ, ಕೆರೆ ಬಾಗಿಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

Ramesh Babu

Journalist

Recent Posts

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

28 minutes ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

7 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

8 hours ago

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

21 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

21 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

1 day ago