ನಾಳೆ(ಜ.7) ನಗರ ಹಾಗೂ ಗ್ರಾಮೀಣ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಪಟ್ಟಿ ಇಲ್ಲಿದೆ…ಓದಿ

ದೊಡ್ಡಬಳ್ಳಾಪುರ ನಗರದಲ್ಲಿ ಜ.07ರಂದು 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಡಿ.ಕ್ರಾಸ್ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರ ಡಿಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಾಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಬಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದ ಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿ ಪಾಳ್ಯ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ, ಮಾದಗೊಂಡನಹಳ್ಳಿ, ಹಸನ್‌ಘಟ್ಟ, ಕೋಳೂರು, ಹಾಡೋನಹಳ್ಳಿ, ಕಂಟನಕುಂಟೆ, ಆಳ್ಳಾಲಸಂದ್ರ, ಅಂತರಹಳ್ಳಿ, ಗೊಲ್ಲಹಳ್ಳಿ, ಮೇಲಿನ ನಾಯಕರಂಡಹಳ್ಳಿ, ಕೆಳಗಿನ ನಾಯಕರಂಡನಹಳ್ಳಿ, ವಡ್ಡರನಹಳ್ಳಿ, ತಿರುಗೊಂಡನಹಳ್ಳಿ ಎಸ್‌.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟದ, ಕಂಚಿಗನಹಳ್ಳಿ, ಶಿವರಾಜನಹಳ್ಳಿ ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೋನಘಟ್ಟ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೆಘಟ್ಟ, ಹೊನ್ನಾಘಟ್ಟ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಟ್ಟೂರು ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

3 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

15 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

16 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

19 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

19 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

24 hours ago