ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಸಿದ್ದೇನಾಯಕನಹಳ್ಳಿ 5ನೇ ವಾರ್ಡ್ ಅಲ್ಲಿ ನಿರ್ಮಿಸಿರುವ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿ ಉದ್ಘಾಟನಾ ಸಮಾರಂಭ ನಾಳೆ (ಡಿ.21) ಬೆಳಗ್ಗೆ 11:30ಗಂಟೆಗೆ ನಡೆಯಲಿದೆ..
ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿ ಉದ್ಘಾಟನಾ ಸಮಾರಂಭಕ್ಕೆ ಬೆಂಗಳೂರು ಸಹಕಾರ ಹಾಲು ಒಕ್ಕೂಟ ನಿಯಮಿತ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ಆಗಮಿಸಲಿದ್ದಾರೆ…
ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಸೇರಿದಂತೆ ಇತರೆ ಗಣ್ಯರು ಇರಲಿದ್ದಾರೆ ಎಂದು ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದ ಅಧ್ಯಕ್ಷ ನರೇಶ್ ಎಸ್ ಜಿ ತಿಳಿಸಿದ್ದಾರೆ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…
ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…
ನ್ಯೂಯಾರ್ಕ್–ನ್ಯೂಜೆರ್ಸಿ: ತೀವ್ರ ಕುತೂಹಲ ಕೆರಳಿಸಿದ್ದ ಫಿಫಾ ವಿಶ್ವಕಪ್-2026ರ ಫೈನಲ್ನಲ್ಲಿ ಯುರೋಪಿಯನ್ ಚಾಂಪಿಯನ್ ಸ್ಪೇನ್, ಹಾಲಿ ವಿಶ್ವ ಚಾಂಪಿಯನ್ ಅರ್ಜೆಂಟೀನಾವನ್ನು 1-0…
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಜೊತೆ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಡಿಯೋ…
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಬರ ಪರಿಸ್ಥಿತಿ, ಮಳೆಗಾಲ, ಕುಡಿಯುವ ನೀರು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು…