ನಾಳೆ(ನ.12) ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ….

ದೊಡ್ಡಬಳ್ಳಾಪುರ ನಗರದಲ್ಲಿ ನ.12(ನಾಳೆ) 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಡಿಕ್ರಾಸ್ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 09:00 ಗಂಟೆ ಇಂದ ಸಂಜೆ 6:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಬಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ ಮಾದಗೊಂಡನಹಳ್ಳಿ, ಹಸನ್‌ಘಟ್ಟಾ, ಕೋಳುರು, ಕಂಟನಕುಂಟೆ, ಅಳ್ಳಾಲಸಂದ್ರ, ಅಂತರಹಳ್ಳಿ ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟಾ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟಾ, ಕಂಚಿಗನಾಳ, ದಾಸಗೊಂಡನಹಳ್ಳಿ, ಗಂಡರಾಜಪುರ, ಅಂಚರಹಳ್ಳಿ, ಬೀಡಿಕೆರೆ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೊನಘಟ್ಟಾ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೆಘಟ್ಟಾ ಹೊನ್ನಾಘಟ್ಟಾ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಪ್ಪೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳು..

Ramesh Babu

Journalist

Recent Posts

ಗರಿಗೆದರಿದ “TEAM MSS” ಚಟುವಟಿಕೆ: ಯಾರದ್ದು, ಏನಿದು ‘ಟೀಂ ಎಂಎಸ್ ಎಸ್’….? ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿಯನ್ನು ಓದಿ….

ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ…

24 minutes ago

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

3 hours ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

6 hours ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

16 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

16 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

18 hours ago