ನಾಳೆ(ನ.12) ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ….

ದೊಡ್ಡಬಳ್ಳಾಪುರ ನಗರದಲ್ಲಿ ನ.12(ನಾಳೆ) 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಡಿಕ್ರಾಸ್ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 09:00 ಗಂಟೆ ಇಂದ ಸಂಜೆ 6:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಬಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ ಮಾದಗೊಂಡನಹಳ್ಳಿ, ಹಸನ್‌ಘಟ್ಟಾ, ಕೋಳುರು, ಕಂಟನಕುಂಟೆ, ಅಳ್ಳಾಲಸಂದ್ರ, ಅಂತರಹಳ್ಳಿ ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟಾ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟಾ, ಕಂಚಿಗನಾಳ, ದಾಸಗೊಂಡನಹಳ್ಳಿ, ಗಂಡರಾಜಪುರ, ಅಂಚರಹಳ್ಳಿ, ಬೀಡಿಕೆರೆ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೊನಘಟ್ಟಾ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೆಘಟ್ಟಾ ಹೊನ್ನಾಘಟ್ಟಾ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಪ್ಪೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳು..

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

4 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

9 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

9 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

14 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago