ನಾಳೆ(ನ.12) ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ….

ದೊಡ್ಡಬಳ್ಳಾಪುರ ನಗರದಲ್ಲಿ ನ.12(ನಾಳೆ) 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಡಿಕ್ರಾಸ್ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 09:00 ಗಂಟೆ ಇಂದ ಸಂಜೆ 6:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಬಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ ಮಾದಗೊಂಡನಹಳ್ಳಿ, ಹಸನ್‌ಘಟ್ಟಾ, ಕೋಳುರು, ಕಂಟನಕುಂಟೆ, ಅಳ್ಳಾಲಸಂದ್ರ, ಅಂತರಹಳ್ಳಿ ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟಾ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟಾ, ಕಂಚಿಗನಾಳ, ದಾಸಗೊಂಡನಹಳ್ಳಿ, ಗಂಡರಾಜಪುರ, ಅಂಚರಹಳ್ಳಿ, ಬೀಡಿಕೆರೆ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೊನಘಟ್ಟಾ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೆಘಟ್ಟಾ ಹೊನ್ನಾಘಟ್ಟಾ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಪ್ಪೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳು..

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

12 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

24 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

1 day ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago