ನಾಳೆ(ನ.12) ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ….

ದೊಡ್ಡಬಳ್ಳಾಪುರ ನಗರದಲ್ಲಿ ನ.12(ನಾಳೆ) 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಡಿಕ್ರಾಸ್ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 09:00 ಗಂಟೆ ಇಂದ ಸಂಜೆ 6:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಬಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ ಮಾದಗೊಂಡನಹಳ್ಳಿ, ಹಸನ್‌ಘಟ್ಟಾ, ಕೋಳುರು, ಕಂಟನಕುಂಟೆ, ಅಳ್ಳಾಲಸಂದ್ರ, ಅಂತರಹಳ್ಳಿ ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟಾ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟಾ, ಕಂಚಿಗನಾಳ, ದಾಸಗೊಂಡನಹಳ್ಳಿ, ಗಂಡರಾಜಪುರ, ಅಂಚರಹಳ್ಳಿ, ಬೀಡಿಕೆರೆ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೊನಘಟ್ಟಾ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೆಘಟ್ಟಾ ಹೊನ್ನಾಘಟ್ಟಾ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಪ್ಪೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳು..

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

10 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

14 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

21 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

22 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago