ದೊಡ್ಡಬಳ್ಳಾಪುರ ನಗರದಲ್ಲಿ ನಾಳೆ(ನ.17) ಭಾನುವಾರದಂದು 220/66/11ಕೆವಿ ಕೆಐಎಡಿಬಿ ಹಾಗು 66/11ಕೆವಿ ಅಪೆರಲ್ ಪಾರ್ಕ್ ಉಪ ವಿದ್ಯುತ್ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
KIADB, KSSIDC, ಓಬದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಕೈಗಾರಿಕಾ ಪ್ರದೇಶಗಳು, ದೊಡ್ಡತುಮಕೂರು, ಹೊಸಹುಡ್ಯ, ದೊಂಬರಹಳ್ಳಿ, ಆಂಜಿನಾಮೂರ್ತಿನಗರ, ಕರೀಂಸೊಣ್ಣೇನಹಳ್ಳಿ, ಗೌಡಹಳ್ಳಿ, ಬಾಶೆಟ್ಟಿಹಳ್ಳಿ, ಅರಳುಮಲ್ಲಿಗೆ, ಎಸ್.ಎಂ.ಗೊಲ್ಲಹಳ್ಳಿ, ಜಿಂಕೆಬಚ್ಚಹಳ್ಳಿ, ಖಾನೇ ಹೊಸಹೊಳ್ಳಿ, ಜಕ್ಕಸಂದ್ರ, ಮಜರಾಹೊಸಹಳ್ಳಿ, ಏಕಾಶಿಪುರ, ಚಿಕ್ಕತುಮಕೂರು, ವೀರಾಪುರ, ತಿಪ್ಪಾಪುರ, ವಿವೇಕಾನಂದನಗರ, ಅಲಹಳ್ಳಿ, ಹಮಾಮ್, ಶಿವಪುರ, ದೇವನಹಳ್ಳಿ ರಸ್ತೆ, ಸಿದ್ದೇನಾಯಕನಹಳ್ಳಿ, ರೈಲ್ವೆ ಸ್ಟೇಷನ್, ಮುತ್ತೂರು, ಸ್ಕೌಟ್ ಕ್ಯಾಂಪ್ ರಸ್ತೆ, ಅರೆಹಳ್ಳಿ ಗುಡ್ಡದಹಳ್ಳಿ, ವರದನಹಳ್ಳಿ, ಕಸವನಹಳ್ಳಿ, ಬಿಸುವನಹಳ್ಳಿ, ಎಳ್ಳುಪುರ, ದೊಡ್ಡಬಳ್ಳಾಪುರ ನಗರದ ಖಾಸ್ ಬಾಗ್, ಶ್ರೀನಗರ, ಚಂದ್ರಶೇಕರಪುರ, ಭುವನೇಶ್ವರಿ ನಗರ, ತೇರಿನ ಬೀದಿ, ರಂಗಪ್ಪ ಸರ್ಕಲ್, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯ ರಸ್ತೆ, ಸಂಜಯನಗರ, ಚೈತನ್ಯನಗರ, ವಿದ್ಯಾನಗರ, ಕೆಸಿಪಿ ಸರ್ಕಲ್, ವೀರಭದ್ರನಪಾಳ್ಯ, ತೂಬಗೆರೆಪೇಟೆ, ಗಾಂಧಿನಗರ, ಕೆರೆ ಬಾಗಿಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…