ನಾಳೆ(ನ.17) ನಗರ ಹಾಗೂ ಗ್ರಾಮೀಣ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ…..

ದೊಡ್ಡಬಳ್ಳಾಪುರ ನಗರದಲ್ಲಿ ನಾಳೆ(ನ.17) ಭಾನುವಾರದಂದು 220/66/11ಕೆವಿ ಕೆಐಎಡಿಬಿ ಹಾಗು 66/11ಕೆವಿ ಅಪೆರಲ್ ಪಾರ್ಕ್ ಉಪ ವಿದ್ಯುತ್ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

KIADB, KSSIDC, ಓಬದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಕೈಗಾರಿಕಾ ಪ್ರದೇಶಗಳು, ದೊಡ್ಡತುಮಕೂರು, ಹೊಸಹುಡ್ಯ, ದೊಂಬರಹಳ್ಳಿ, ಆಂಜಿನಾಮೂರ್ತಿನಗರ, ಕರೀಂಸೊಣ್ಣೇನಹಳ್ಳಿ, ಗೌಡಹಳ್ಳಿ, ಬಾಶೆಟ್ಟಿಹಳ್ಳಿ, ಅರಳುಮಲ್ಲಿಗೆ, ಎಸ್.ಎಂ.ಗೊಲ್ಲಹಳ್ಳಿ, ಜಿಂಕೆಬಚ್ಚಹಳ್ಳಿ, ಖಾನೇ ಹೊಸಹೊಳ್ಳಿ, ಜಕ್ಕಸಂದ್ರ, ಮಜರಾಹೊಸಹಳ್ಳಿ, ಏಕಾಶಿಪುರ, ಚಿಕ್ಕತುಮಕೂರು, ವೀರಾಪುರ, ತಿಪ್ಪಾಪುರ, ವಿವೇಕಾನಂದನಗರ, ಅಲಹಳ್ಳಿ, ಹಮಾಮ್, ಶಿವಪುರ, ದೇವನಹಳ್ಳಿ ರಸ್ತೆ, ಸಿದ್ದೇನಾಯಕನಹಳ್ಳಿ, ರೈಲ್ವೆ ಸ್ಟೇಷನ್, ಮುತ್ತೂರು, ಸ್ಕೌಟ್ ಕ್ಯಾಂಪ್ ರಸ್ತೆ, ಅರೆಹಳ್ಳಿ ಗುಡ್ಡದಹಳ್ಳಿ, ವರದನಹಳ್ಳಿ, ಕಸವನಹಳ್ಳಿ, ಬಿಸುವನಹಳ್ಳಿ, ಎಳ್ಳುಪುರ, ದೊಡ್ಡಬಳ್ಳಾಪುರ ನಗರದ ಖಾಸ್ ಬಾಗ್, ಶ್ರೀನಗರ, ಚಂದ್ರಶೇಕರಪುರ, ಭುವನೇಶ್ವರಿ ನಗರ, ತೇರಿನ ಬೀದಿ, ರಂಗಪ್ಪ ಸರ್ಕಲ್, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯ ರಸ್ತೆ, ಸಂಜಯನಗರ, ಚೈತನ್ಯನಗರ, ವಿದ್ಯಾನಗರ, ಕೆಸಿಪಿ ಸರ್ಕಲ್, ವೀರಭದ್ರನಪಾಳ್ಯ, ತೂಬಗೆರೆಪೇಟೆ, ಗಾಂಧಿನಗರ, ಕೆರೆ ಬಾಗಿಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

8 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

8 hours ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

13 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

22 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 day ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago