ದೊಡ್ಡಬಳ್ಳಾಪುರ ನಗರದಲ್ಲಿ ನಾಳೆ(ನ.17) ಭಾನುವಾರದಂದು 220/66/11ಕೆವಿ ಕೆಐಎಡಿಬಿ ಹಾಗು 66/11ಕೆವಿ ಅಪೆರಲ್ ಪಾರ್ಕ್ ಉಪ ವಿದ್ಯುತ್ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
KIADB, KSSIDC, ಓಬದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಕೈಗಾರಿಕಾ ಪ್ರದೇಶಗಳು, ದೊಡ್ಡತುಮಕೂರು, ಹೊಸಹುಡ್ಯ, ದೊಂಬರಹಳ್ಳಿ, ಆಂಜಿನಾಮೂರ್ತಿನಗರ, ಕರೀಂಸೊಣ್ಣೇನಹಳ್ಳಿ, ಗೌಡಹಳ್ಳಿ, ಬಾಶೆಟ್ಟಿಹಳ್ಳಿ, ಅರಳುಮಲ್ಲಿಗೆ, ಎಸ್.ಎಂ.ಗೊಲ್ಲಹಳ್ಳಿ, ಜಿಂಕೆಬಚ್ಚಹಳ್ಳಿ, ಖಾನೇ ಹೊಸಹೊಳ್ಳಿ, ಜಕ್ಕಸಂದ್ರ, ಮಜರಾಹೊಸಹಳ್ಳಿ, ಏಕಾಶಿಪುರ, ಚಿಕ್ಕತುಮಕೂರು, ವೀರಾಪುರ, ತಿಪ್ಪಾಪುರ, ವಿವೇಕಾನಂದನಗರ, ಅಲಹಳ್ಳಿ, ಹಮಾಮ್, ಶಿವಪುರ, ದೇವನಹಳ್ಳಿ ರಸ್ತೆ, ಸಿದ್ದೇನಾಯಕನಹಳ್ಳಿ, ರೈಲ್ವೆ ಸ್ಟೇಷನ್, ಮುತ್ತೂರು, ಸ್ಕೌಟ್ ಕ್ಯಾಂಪ್ ರಸ್ತೆ, ಅರೆಹಳ್ಳಿ ಗುಡ್ಡದಹಳ್ಳಿ, ವರದನಹಳ್ಳಿ, ಕಸವನಹಳ್ಳಿ, ಬಿಸುವನಹಳ್ಳಿ, ಎಳ್ಳುಪುರ, ದೊಡ್ಡಬಳ್ಳಾಪುರ ನಗರದ ಖಾಸ್ ಬಾಗ್, ಶ್ರೀನಗರ, ಚಂದ್ರಶೇಕರಪುರ, ಭುವನೇಶ್ವರಿ ನಗರ, ತೇರಿನ ಬೀದಿ, ರಂಗಪ್ಪ ಸರ್ಕಲ್, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯ ರಸ್ತೆ, ಸಂಜಯನಗರ, ಚೈತನ್ಯನಗರ, ವಿದ್ಯಾನಗರ, ಕೆಸಿಪಿ ಸರ್ಕಲ್, ವೀರಭದ್ರನಪಾಳ್ಯ, ತೂಬಗೆರೆಪೇಟೆ, ಗಾಂಧಿನಗರ, ಕೆರೆ ಬಾಗಿಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…