ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ.
ಸೇವಾ ಸಿಂಧು ವೆಬ್ ಸೈಟ್ ಉನ್ನತ್ತೀಕರಣಕಾಗಿ ಅರ್ಜಿ ವಿಳಂಬವಾಗಿತ್ತು. ವೆಬ್ ಸೈಟ್ ಸುಧಾರಿತ ಆದ ಮೇಲೆ ಭಾನುವಾರದಿಂದ ಅರ್ಜಿ ಸಲ್ಲಿಕೆ ಆರಂಭ ಮಾಡಲಾಗುತ್ತಿದೆ. ಫಲಾನುಭವಿನಗಳು ಆಧಾರ್ ನಂಬರ್ ಜೊತೆ ಆರ್ ಆರ್ ನಂಬರ್ ನ್ನು ಕಡ್ಡಾಯವಾಗಿ ಜೋಡಣೆ ಮಾಡಬೇಕು.ಬೆಂಗಳೂರು ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಒನ್ ಕೇಂದ್ರಗಳಲ್ಲೂ ಸಹ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಬೆಸ್ಕಾಂನ ಸ್ಥಳೀಯ ಕಚೇರಿಯಲ್ಲಿ ಗೃಹ ಜ್ಯೋತಿ ಯೋಜನೆ ಅರ್ಜಿ ಸಲ್ಲಿಕ್ಕೆ ಗೆ ಅವಕಾಶ ನೀಡಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ 1912ಗೆ ಕರೆ ಮಾಡಬಹುದಾಗಿದೆ.
ಗೃಹಜ್ಯೋತಿ ಯೋಜನೆಯಡಿ ರಾಜ್ಯದ ಒಟ್ಟು 2.14 ಕೋಟಿ ಫಲಾನುಭವಿನಗಳಿಗೆ ಉಚಿತ ವಿದ್ಯುತ್ ನೀಡುವ ಯೋಜನೆ ಇದಾಗಿದೆ. ಅರ್ಜಿ ಸಲ್ಲಿಸುವಾಗ ಮನೆಯ ಕರಾರು ಪತ್ರ ಅಥವಾ ವೋಟರ್ ಐಡಿ ಅಥವಾ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕಾಗಿದೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…