ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ.
ಸೇವಾ ಸಿಂಧು ವೆಬ್ ಸೈಟ್ ಉನ್ನತ್ತೀಕರಣಕಾಗಿ ಅರ್ಜಿ ವಿಳಂಬವಾಗಿತ್ತು. ವೆಬ್ ಸೈಟ್ ಸುಧಾರಿತ ಆದ ಮೇಲೆ ಭಾನುವಾರದಿಂದ ಅರ್ಜಿ ಸಲ್ಲಿಕೆ ಆರಂಭ ಮಾಡಲಾಗುತ್ತಿದೆ. ಫಲಾನುಭವಿನಗಳು ಆಧಾರ್ ನಂಬರ್ ಜೊತೆ ಆರ್ ಆರ್ ನಂಬರ್ ನ್ನು ಕಡ್ಡಾಯವಾಗಿ ಜೋಡಣೆ ಮಾಡಬೇಕು.ಬೆಂಗಳೂರು ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಒನ್ ಕೇಂದ್ರಗಳಲ್ಲೂ ಸಹ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಬೆಸ್ಕಾಂನ ಸ್ಥಳೀಯ ಕಚೇರಿಯಲ್ಲಿ ಗೃಹ ಜ್ಯೋತಿ ಯೋಜನೆ ಅರ್ಜಿ ಸಲ್ಲಿಕ್ಕೆ ಗೆ ಅವಕಾಶ ನೀಡಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ 1912ಗೆ ಕರೆ ಮಾಡಬಹುದಾಗಿದೆ.
ಗೃಹಜ್ಯೋತಿ ಯೋಜನೆಯಡಿ ರಾಜ್ಯದ ಒಟ್ಟು 2.14 ಕೋಟಿ ಫಲಾನುಭವಿನಗಳಿಗೆ ಉಚಿತ ವಿದ್ಯುತ್ ನೀಡುವ ಯೋಜನೆ ಇದಾಗಿದೆ. ಅರ್ಜಿ ಸಲ್ಲಿಸುವಾಗ ಮನೆಯ ಕರಾರು ಪತ್ರ ಅಥವಾ ವೋಟರ್ ಐಡಿ ಅಥವಾ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕಾಗಿದೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…