ನಾಳೆ ಎನ್ ಸಿಸಿ ದಿನದ ಅಂಗವಾಗಿ ನಗರದ ಶ್ರೀ ಕೊಂಗಾಡಿಯಪ್ಪ ಪದವಿ ಕಾಲೇಜಿನ ಎನ್ ಸಿಸಿ ವಿದ್ಯಾರ್ಥಿಗಳಿಂದ ಹುಲುಕಡಿ ಬೆಟ್ಟದವರೆಗೆ ಸೈಕ್ಲಿಂಗ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 6:30ಕ್ಕೆ ಸರಿಯಾಗಿ ನಗರದ ಶ್ರಿ ಕೊಂಗಾಡಿಯಪ್ಪ ಕಾಲೇಜಿನಿಂದ ದೊಡ್ಡಬೆಳವಂಗಲ ಹೋಬಳಿಯ ಹುಲುಕಡಿ ಬೆಟ್ಟದವರೆಗೆ ಸೈಕ್ಲಿಂಗ್ ಹಮ್ಮಿಕೊಳ್ಳಲಾಗಿದೆ. ನಂತರ ಹುಲುಕಡಿ ಬೆಟ್ಟಕ್ಕೆ ಟ್ರೆಕ್ಕಿಂಗ್ ಮೂಲಕ ತೆರಳಿ ಅಲ್ಲಿ ಸ್ವಚ್ಛತೆ ಕಾರ್ಯ ನಡೆಸಲಾಗುವುದು ಎಂದು ಕನ್ನಡ ವಿಭಾಗದ ಮುಖ್ಯಸ್ಥ ಹಾಗೂ ಎನ್ ಸಿಸಿ ಲೆಫ್ಟಿನೆಂಟ್ ಪ್ರವೀಣ್ ಪ್ರವೀಣ್ ಅವರು ತಿಳಿಸಿದ್ದಾರೆ.
ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…
ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…
ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…
ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…
ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…
ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…