ನಾಳೆ ಎನ್ ಸಿಸಿ ದಿನದ ಅಂಗವಾಗಿ ನಗರದ ಶ್ರೀ ಕೊಂಗಾಡಿಯಪ್ಪ ಪದವಿ ಕಾಲೇಜಿನ ಎನ್ ಸಿಸಿ ವಿದ್ಯಾರ್ಥಿಗಳಿಂದ ಹುಲುಕಡಿ ಬೆಟ್ಟದವರೆಗೆ ಸೈಕ್ಲಿಂಗ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 6:30ಕ್ಕೆ ಸರಿಯಾಗಿ ನಗರದ ಶ್ರಿ ಕೊಂಗಾಡಿಯಪ್ಪ ಕಾಲೇಜಿನಿಂದ ದೊಡ್ಡಬೆಳವಂಗಲ ಹೋಬಳಿಯ ಹುಲುಕಡಿ ಬೆಟ್ಟದವರೆಗೆ ಸೈಕ್ಲಿಂಗ್ ಹಮ್ಮಿಕೊಳ್ಳಲಾಗಿದೆ. ನಂತರ ಹುಲುಕಡಿ ಬೆಟ್ಟಕ್ಕೆ ಟ್ರೆಕ್ಕಿಂಗ್ ಮೂಲಕ ತೆರಳಿ ಅಲ್ಲಿ ಸ್ವಚ್ಛತೆ ಕಾರ್ಯ ನಡೆಸಲಾಗುವುದು ಎಂದು ಕನ್ನಡ ವಿಭಾಗದ ಮುಖ್ಯಸ್ಥ ಹಾಗೂ ಎನ್ ಸಿಸಿ ಲೆಫ್ಟಿನೆಂಟ್ ಪ್ರವೀಣ್ ಪ್ರವೀಣ್ ಅವರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…