ನಾಳೆ( ಏ.19ಕ್ಕೆ) ತಾಲೂಕಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ ನಗರದಲ್ಲಿ ಏ.19 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02-Raghunathapura, F07-Locall, F14-Scoutcamp & F21-KVN Infocity ಫೀಡರ್‌ನಲ್ಲಿ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸದರಿ ಫೀಡರ್‌ನ ಮಾರ್ಗಗಳಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಇಲಾಖೆ ಕೋರಲಾಗಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ರಘುನಾಥಪುರ, ಸ್ಕೌಟ್ ಕ್ಯಾಂಪ್ ರಸ್ತೆ, ಶಾಂತಿನಗರ, ದರ್ಗಾಜೋಗಿಹಳ್ಳಿ, ಜಾಲಪ್ಪ ಕಾಲೇಜ್ ರಸ್ತೆ, ಕರೇನಹಳ್ಳಿ, ಇಸ್ಲಾಂಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೊನಘಟ್ಟಾ, ಲಿಂಗನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಹಿನ್ನೆಲೆ: ಬಾಲ್ಯವಿವಾಹ ತಡೆಗೆ ಜಾಗೃತಿ ಅಗತ್ಯ- ಡಿಸಿ ಡಾ. ಕೆ.ಎನ್ ಅನುರಾಧ

ಏಪ್ರಿಲ್ 20 ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಬಾಲ್ಯವಿವಾಹಗಳು ಆಗುವ ಸಾಧ್ಯತೆ ಇದ್ದು, ಬಾಲ್ಯ ವಿವಾಹಗಳನ್ನು…

2 hours ago

ಬಿಲ್ ಕಲೆಕ್ಟರ್ ಲೋಕಾ ಬಲೆಗೆ

ಬಿಲ್ ಕಲೆಕ್ಟರ್ ಲೋಕಾ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.. ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್ 'ಇ' ಖಾತೆ…

7 hours ago

ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ: ಟ್ರ್ಯಾಕ್ಟರ್ ಚಾಲಕ ಸಾವು

ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿರುವ ಘಟನೆ ದಾಬಸ್ ಪೇಟೆ - ಹೊಸಕೋಟೆ…

9 hours ago

ಇಚ್ಚಾ ಶಕ್ತಿಯ ಕೊರತೆ ಅಥವಾ ಕಪಟ ನಾಟಕ ಅಥವಾ ಸ್ವ ಹಿತಾಸಕ್ತಿ……

ಇಚ್ಚಾ ಶಕ್ತಿಯ ಕೊರತೆ ಅಥವಾ ಕಪಟ ನಾಟಕ ಅಥವಾ ಸ್ವ ಹಿತಾಸಕ್ತಿ...... ಮತದಾರರ ಪಟ್ಟಿ ಪರಿಷ್ಕರಣೆ, ಲೋಕಸಭಾ ಕ್ಷೇತ್ರಗಳ ಪುನರ್…

13 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲು

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದೆ. ವಿಧೇಯಕ ಅಂಗೀಕಾರವಾಗಲು 326 ಸದಸ್ಯರ ಬೆಂಬಲ‌ ಬೇಕಿತ್ತು.‌ ಒಟ್ಟಾರೆ 489 ಸದಸ್ಯರು ಮತ…

23 hours ago

ಧಾರವಾಡದ ಬಿಜೆಪಿ ಮುಖಂಡ ಯೋಗೀಶ್‌ ಗೌಡ ಹತ್ಯೆ ಪ್ರಕರಣ: ಹಾಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ಪ್ರಕಟ

2016ರಲ್ಲಿ ಧಾರವಾಡದಲ್ಲಿ ಜಿಲ್ಲಾ ಪಂಚಾಯಿತಿಯ ಬಿಜೆಪಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡ ಹತ್ಯೆ ಪ್ರಕರಣದಲ್ಲಿ ದೋಷಿಗಳಾದ ಮಾಜಿ ಸಚಿವ ಹಾಗೂ ಹಾಲಿ…

1 day ago