ಜ.28ರಂದು ಕೆಐಡಿಬಿ ಹಾಗೂ ಅಪೆರಲ್ ಪಾರ್ಕ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಹಿನ್ನೆಲೆ ಈ ಮಾರ್ಗದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಕೆಐಎಡಿಬಿ, ಅಪೆರಲ್ ಪಾರ್ಕ್ ಹಂತ 1,2,3, KSSIDC ಕೈಗಾರಿಕಾ ಪ್ರದೇಶ, ಮಜರಾಹೊಸಹಳ್ಳಿ ಗ್ರಾ.ಪಂ, ದೊಡ್ಡತುಮಕೂರು ಗ್ರಾ.ಪಂ, ಅರಳುಮಲ್ಲಿಗೆ ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ಆಡಚಣೆವಾಗಲಿದೆ.
ದೊಡ್ಡಬಳ್ಳಾಪುರ ನಗರದ ತೇರಿನಬೀದಿ ವೃತ್ತ, ಭುವನೇಶ್ವರಿ ನಗರ, ಸಂಜಯನಗರ, ವೀರಭದ್ರನಪಾಳ್ಯ, ಚೈತನ್ಯನಗರ, ವಿದ್ಯಾನಗರ, ಕನಕದಾಸ ರಸ್ತೆ, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ, ರಂಗಪ್ಪ ಸರ್ಕಲ್, ಗಾಂಧಿ ನಗರ, ತೂಬಗೆರೆ ಪೇಟೆ, ಬ್ರಾಹ್ಮಣರ ಬೀದಿ, ಖಾಸ್ ಭಾಗ್, ಶ್ರೀನಗರ, ಚಂದ್ರಶೇಖರಪುರ, ರೈಲ್ವೆ ನಿಲ್ದಾಣ, ಅರೇಹಳ್ಳಿ, ಗುಡ್ಡದಹಳ್ಳಿ, ಮುತ್ತೂರು, ಸಿದ್ದೇನಾಯಕನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ನಗರ ಉಪವಿಭಾಗದ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…