ಜ.28ರಂದು ಕೆಐಡಿಬಿ ಹಾಗೂ ಅಪೆರಲ್ ಪಾರ್ಕ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಹಿನ್ನೆಲೆ ಈ ಮಾರ್ಗದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಕೆಐಎಡಿಬಿ, ಅಪೆರಲ್ ಪಾರ್ಕ್ ಹಂತ 1,2,3, KSSIDC ಕೈಗಾರಿಕಾ ಪ್ರದೇಶ, ಮಜರಾಹೊಸಹಳ್ಳಿ ಗ್ರಾ.ಪಂ, ದೊಡ್ಡತುಮಕೂರು ಗ್ರಾ.ಪಂ, ಅರಳುಮಲ್ಲಿಗೆ ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ಆಡಚಣೆವಾಗಲಿದೆ.
ದೊಡ್ಡಬಳ್ಳಾಪುರ ನಗರದ ತೇರಿನಬೀದಿ ವೃತ್ತ, ಭುವನೇಶ್ವರಿ ನಗರ, ಸಂಜಯನಗರ, ವೀರಭದ್ರನಪಾಳ್ಯ, ಚೈತನ್ಯನಗರ, ವಿದ್ಯಾನಗರ, ಕನಕದಾಸ ರಸ್ತೆ, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ, ರಂಗಪ್ಪ ಸರ್ಕಲ್, ಗಾಂಧಿ ನಗರ, ತೂಬಗೆರೆ ಪೇಟೆ, ಬ್ರಾಹ್ಮಣರ ಬೀದಿ, ಖಾಸ್ ಭಾಗ್, ಶ್ರೀನಗರ, ಚಂದ್ರಶೇಖರಪುರ, ರೈಲ್ವೆ ನಿಲ್ದಾಣ, ಅರೇಹಳ್ಳಿ, ಗುಡ್ಡದಹಳ್ಳಿ, ಮುತ್ತೂರು, ಸಿದ್ದೇನಾಯಕನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ನಗರ ಉಪವಿಭಾಗದ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…