ನಾಳೆ (ಜ.28) ನಗರ ಹಾಗೂ ಗ್ರಾಮಾಂತರದ ಹಲವೆಡೆ ವಿದ್ಯುತ್ ಪವರ್ ಕಟ್

ಜ.28ರಂದು ಕೆಐಡಿಬಿ ಹಾಗೂ ಅಪೆರಲ್ ಪಾರ್ಕ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಹಿನ್ನೆಲೆ ಈ ಮಾರ್ಗದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಕೆಐಎಡಿಬಿ, ಅಪೆರಲ್ ಪಾರ್ಕ್ ಹಂತ 1,2,3, KSSIDC ಕೈಗಾರಿಕಾ ಪ್ರದೇಶ, ಮಜರಾಹೊಸಹಳ್ಳಿ ಗ್ರಾ.ಪಂ, ದೊಡ್ಡತುಮಕೂರು ಗ್ರಾ.ಪಂ, ಅರಳುಮಲ್ಲಿಗೆ ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ಆಡಚಣೆವಾಗಲಿದೆ.

ದೊಡ್ಡಬಳ್ಳಾಪುರ ನಗರದ ತೇರಿನಬೀದಿ ವೃತ್ತ, ಭುವನೇಶ್ವರಿ ನಗರ, ಸಂಜಯನಗರ, ವೀರಭದ್ರನಪಾಳ್ಯ, ಚೈತನ್ಯನಗರ, ವಿದ್ಯಾನಗರ, ಕನಕದಾಸ ರಸ್ತೆ, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ, ರಂಗಪ್ಪ ಸರ್ಕಲ್, ಗಾಂಧಿ ನಗರ, ತೂಬಗೆರೆ ಪೇಟೆ, ಬ್ರಾಹ್ಮಣರ ಬೀದಿ, ಖಾಸ್ ಭಾಗ್, ಶ್ರೀನಗರ, ಚಂದ್ರಶೇಖರಪುರ, ರೈಲ್ವೆ ನಿಲ್ದಾಣ, ಅರೇಹಳ್ಳಿ, ಗುಡ್ಡದಹಳ್ಳಿ, ಮುತ್ತೂರು, ಸಿದ್ದೇನಾಯಕನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ನಗರ ಉಪವಿಭಾಗದ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

3 hours ago

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

7 hours ago

ಶೈಕ್ಷಣಿಕ ಹಾದಿ……..

ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…

11 hours ago

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

1 day ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

1 day ago