ನಾಳೆ (ಡಿ.೦4) ಬೆಸ್ಕಾಂ ವತಿಯಿಂದ ಗ್ರಾಹಕರ ಸುರಕ್ಷತಾ ಜಾಥಾ

ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಆದೇಶದನ್ವಯ ವಿದ್ಯುತ್ ಬಳಕೆ ಮಾಡುವ ಮುನ್ನಾ ಗ್ರಾಹಕರು ಏನೆಲ್ಲಾ ಸುರಕ್ಷತಾ ಕ್ರಮಗಳನ್ನ ಅನುಸರಿಸಬೇಕು ಎಂಬುದನ್ನ ಗ್ರಾಹಕರಿಗೆ ಅರಿವು ಮೂಡಿಸಲು ಡಿ.4ರಂದು ನಗರದಲ್ಲಿ ಸುರಕ್ಷತಾ ಜಾಥಾವನ್ನ ಹಮ್ಮಿಕೊಳ್ಳಲಾಗಿದೆ.

ಡಿ.4 ಸೋಮವಾರ ಬೆಳಗ್ಗೆ 10ಗಂಟೆಗೆ ಸರಿಯಾಗಿ ಬೆಸ್ಕಾಂ ಗ್ರಾಮೀಣ ಉಪ ವಿಭಾಗ ಕಚೇರಿಯಿಂದ ಡಿ ಕ್ರಾಸ್ ಮಾರ್ಗವಾಗಿ ಬೆಸ್ಕಾಂ ನಗರ ಉಪ ವಿಭಾಗ ಕಚೆರಿಯವರೆಗೆ ಗ್ರಾಹಕರ ಸುರಕ್ಷತಾ ಜಾಥಾ ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆ ಬೆಸ್ಕಾಂ ನಗರ ಹಾಗೂ ಗ್ರಾಮೀಣ ಉಪ ವಿಭಾಗದ ಎಲ್ಲಾ ಶಾಖಾಧಿಕಾರಿಗಳು, ಕಂದಾಯ ಶಾಖೆಯ ಸಿಬ್ಬಂದಿ, ಹಾಗೂ ಎಲ್ಲಾ ಪವರ್ ಮೆನ್ ಗಳು, ಗ್ಯಾಂಗ್ ಮೆನ್ ಗಳು ಕಡ್ಡಾಯವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು, ಪವರ್ ಮೆನ್ ಗಳು ಕಡ್ಡಾಯವಾಗಿ ಸಮವಸ್ತ್ರ ಮತ್ತು ಹೆಲ್ಮೆಟ್ ಗಳನ್ನು ಧರಿಸಿ ಹಾಜರಾಗಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

8 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

10 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

19 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

23 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

1 day ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

1 day ago