ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಆದೇಶದನ್ವಯ ವಿದ್ಯುತ್ ಬಳಕೆ ಮಾಡುವ ಮುನ್ನಾ ಗ್ರಾಹಕರು ಏನೆಲ್ಲಾ ಸುರಕ್ಷತಾ ಕ್ರಮಗಳನ್ನ ಅನುಸರಿಸಬೇಕು ಎಂಬುದನ್ನ ಗ್ರಾಹಕರಿಗೆ ಅರಿವು ಮೂಡಿಸಲು ಡಿ.4ರಂದು ನಗರದಲ್ಲಿ ಸುರಕ್ಷತಾ ಜಾಥಾವನ್ನ ಹಮ್ಮಿಕೊಳ್ಳಲಾಗಿದೆ.
ಡಿ.4 ಸೋಮವಾರ ಬೆಳಗ್ಗೆ 10ಗಂಟೆಗೆ ಸರಿಯಾಗಿ ಬೆಸ್ಕಾಂ ಗ್ರಾಮೀಣ ಉಪ ವಿಭಾಗ ಕಚೇರಿಯಿಂದ ಡಿ ಕ್ರಾಸ್ ಮಾರ್ಗವಾಗಿ ಬೆಸ್ಕಾಂ ನಗರ ಉಪ ವಿಭಾಗ ಕಚೆರಿಯವರೆಗೆ ಗ್ರಾಹಕರ ಸುರಕ್ಷತಾ ಜಾಥಾ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆ ಬೆಸ್ಕಾಂ ನಗರ ಹಾಗೂ ಗ್ರಾಮೀಣ ಉಪ ವಿಭಾಗದ ಎಲ್ಲಾ ಶಾಖಾಧಿಕಾರಿಗಳು, ಕಂದಾಯ ಶಾಖೆಯ ಸಿಬ್ಬಂದಿ, ಹಾಗೂ ಎಲ್ಲಾ ಪವರ್ ಮೆನ್ ಗಳು, ಗ್ಯಾಂಗ್ ಮೆನ್ ಗಳು ಕಡ್ಡಾಯವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು, ಪವರ್ ಮೆನ್ ಗಳು ಕಡ್ಡಾಯವಾಗಿ ಸಮವಸ್ತ್ರ ಮತ್ತು ಹೆಲ್ಮೆಟ್ ಗಳನ್ನು ಧರಿಸಿ ಹಾಜರಾಗಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…
ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…
ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…