ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಆದೇಶದನ್ವಯ ವಿದ್ಯುತ್ ಬಳಕೆ ಮಾಡುವ ಮುನ್ನಾ ಗ್ರಾಹಕರು ಏನೆಲ್ಲಾ ಸುರಕ್ಷತಾ ಕ್ರಮಗಳನ್ನ ಅನುಸರಿಸಬೇಕು ಎಂಬುದನ್ನ ಗ್ರಾಹಕರಿಗೆ ಅರಿವು ಮೂಡಿಸಲು ಡಿ.4ರಂದು ನಗರದಲ್ಲಿ ಸುರಕ್ಷತಾ ಜಾಥಾವನ್ನ ಹಮ್ಮಿಕೊಳ್ಳಲಾಗಿದೆ.
ಡಿ.4 ಸೋಮವಾರ ಬೆಳಗ್ಗೆ 10ಗಂಟೆಗೆ ಸರಿಯಾಗಿ ಬೆಸ್ಕಾಂ ಗ್ರಾಮೀಣ ಉಪ ವಿಭಾಗ ಕಚೇರಿಯಿಂದ ಡಿ ಕ್ರಾಸ್ ಮಾರ್ಗವಾಗಿ ಬೆಸ್ಕಾಂ ನಗರ ಉಪ ವಿಭಾಗ ಕಚೆರಿಯವರೆಗೆ ಗ್ರಾಹಕರ ಸುರಕ್ಷತಾ ಜಾಥಾ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆ ಬೆಸ್ಕಾಂ ನಗರ ಹಾಗೂ ಗ್ರಾಮೀಣ ಉಪ ವಿಭಾಗದ ಎಲ್ಲಾ ಶಾಖಾಧಿಕಾರಿಗಳು, ಕಂದಾಯ ಶಾಖೆಯ ಸಿಬ್ಬಂದಿ, ಹಾಗೂ ಎಲ್ಲಾ ಪವರ್ ಮೆನ್ ಗಳು, ಗ್ಯಾಂಗ್ ಮೆನ್ ಗಳು ಕಡ್ಡಾಯವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು, ಪವರ್ ಮೆನ್ ಗಳು ಕಡ್ಡಾಯವಾಗಿ ಸಮವಸ್ತ್ರ ಮತ್ತು ಹೆಲ್ಮೆಟ್ ಗಳನ್ನು ಧರಿಸಿ ಹಾಜರಾಗಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…