ನಗರ ದೇವತೆ ಶ್ರೀ ಮುತ್ಯಾಲಮ್ಮ ಸೇವಾ ದತ್ತಿ ನೇತೃತ್ವದಲ್ಲಿ ಮೇ. 23ರಂದು ಮುತ್ಯಾಲಮ್ಮದೇವಿ ರಥೋತ್ಸವ ಬೆಳಿಗ್ಗೆ 11 ಗಂಟೆಗೆ ಮತ್ತು ಆರತಿಗಳು ಸಂಜೆ 4 ಗಂಟೆಯ ನಂತರ ನಡೆಯಲಿದೆ. ತಾಲ್ಲೂಕಿನ ದರ್ಗಾಜೋಗಿಹಳ್ಳಿ, ರೋಜಿಪುರ, ಕುರುಬರಹಳ್ಳಿ, ಶಾಂತಿನಗರ, ನಾಗಸಂದ್ರ, ಕೊಡಿಗೇಹಳ್ಳಿ, ರೋಜಿಪುರ ಸೇರಿದಂತೆ ನಗರ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಸ್ಥರಿಂದ ನಡೆಯಲಿವೆ. ಮೇ 24ರಂದು ಹಗಲು ಪರಿಷೆ ನಡೆಯಲಿದೆ.
ಶಾಂತಿನಗರದ ಮುತ್ಯಾಲಮ್ಮ ದೇವಾಲಯದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ರಾಜಗೋಪುರದ ಉದ್ಘಾಟನೆ, ಕುಂಭಾಭಿಷೇಕ ಮಹೋತ್ಸವ ಸೋಮವಾರ ಅದ್ಧೂರಿಯಾಗಿ ನೇರವೇರಿತು. ಕಳಸ ಸ್ಥಾಪನೆ, ದೇವಾಲಯದಲ್ಲಿ ಮುತ್ಯಾಲಮ್ಮ ದೇವಿಗೆ ವಿಶೇಷ ಅಲಂಕಾರ, ಮಹಾ ಕುಂಭಾಭಿಷೇಕ, ಹೋಮ ಕಾರ್ಯಕ್ರಮಗಳು ನಡೆದವು.
ಈ ವೇಳೆ ರಾಜಗೋಪುರ ಸೇವಾಕರ್ತರಾದ
ಕೊರಟಗೆರೆ ಮಾಧುಸ್ವಾಮಿ ಕುಟುಂಬದವರು ಮತ್ತು ಭಕ್ತಾದಿಗಳು ಸೇರಿದಂತೆ ಶ್ರೀ ಮುತ್ಯಾಲಮ್ಮ ಸೇವಾ ದತ್ತಿ ಟ್ರಸ್ಟ್ ಅಧ್ಯಕ್ಷ ಹನುಮಂತ, ಉಪಾಧ್ಯಕ್ಷ ನಾಗೇಶ್, ಗೌರವಾಧ್ಯಕ್ಷ ಹನುಮಂತರಾವ್, ಕಾರ್ಯದರ್ಶಿ ಪ್ರಭಾಕರ್, ಖಜಾಂಚಿ ಮಲ್ಲಣ್ಣ, ಡಿ.ಎನ್ ತಿಮ್ಮರಾಜು, ಅಪ್ಪಿ ವೆಂಕಟೇಶ್, ಜೆ.ಕುಮಾರ್, ಟ್ರಸ್ಟ್ ನ ಎಲ್ಲಾ ಸದಸ್ಯರು ಹಾಗೂ ಭಕ್ತಾದಿಗಳು ಭಾಗಿಯಾಗಿದ್ದರು.
ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…
ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…
ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…