ನಗರ ದೇವತೆ ಶ್ರೀ ಮುತ್ಯಾಲಮ್ಮ ಸೇವಾ ದತ್ತಿ ನೇತೃತ್ವದಲ್ಲಿ ಮೇ. 23ರಂದು ಮುತ್ಯಾಲಮ್ಮದೇವಿ ರಥೋತ್ಸವ ಬೆಳಿಗ್ಗೆ 11 ಗಂಟೆಗೆ ಮತ್ತು ಆರತಿಗಳು ಸಂಜೆ 4 ಗಂಟೆಯ ನಂತರ ನಡೆಯಲಿದೆ. ತಾಲ್ಲೂಕಿನ ದರ್ಗಾಜೋಗಿಹಳ್ಳಿ, ರೋಜಿಪುರ, ಕುರುಬರಹಳ್ಳಿ, ಶಾಂತಿನಗರ, ನಾಗಸಂದ್ರ, ಕೊಡಿಗೇಹಳ್ಳಿ, ರೋಜಿಪುರ ಸೇರಿದಂತೆ ನಗರ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಸ್ಥರಿಂದ ನಡೆಯಲಿವೆ. ಮೇ 24ರಂದು ಹಗಲು ಪರಿಷೆ ನಡೆಯಲಿದೆ.
ಶಾಂತಿನಗರದ ಮುತ್ಯಾಲಮ್ಮ ದೇವಾಲಯದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ರಾಜಗೋಪುರದ ಉದ್ಘಾಟನೆ, ಕುಂಭಾಭಿಷೇಕ ಮಹೋತ್ಸವ ಸೋಮವಾರ ಅದ್ಧೂರಿಯಾಗಿ ನೇರವೇರಿತು. ಕಳಸ ಸ್ಥಾಪನೆ, ದೇವಾಲಯದಲ್ಲಿ ಮುತ್ಯಾಲಮ್ಮ ದೇವಿಗೆ ವಿಶೇಷ ಅಲಂಕಾರ, ಮಹಾ ಕುಂಭಾಭಿಷೇಕ, ಹೋಮ ಕಾರ್ಯಕ್ರಮಗಳು ನಡೆದವು.
ಈ ವೇಳೆ ರಾಜಗೋಪುರ ಸೇವಾಕರ್ತರಾದ
ಕೊರಟಗೆರೆ ಮಾಧುಸ್ವಾಮಿ ಕುಟುಂಬದವರು ಮತ್ತು ಭಕ್ತಾದಿಗಳು ಸೇರಿದಂತೆ ಶ್ರೀ ಮುತ್ಯಾಲಮ್ಮ ಸೇವಾ ದತ್ತಿ ಟ್ರಸ್ಟ್ ಅಧ್ಯಕ್ಷ ಹನುಮಂತ, ಉಪಾಧ್ಯಕ್ಷ ನಾಗೇಶ್, ಗೌರವಾಧ್ಯಕ್ಷ ಹನುಮಂತರಾವ್, ಕಾರ್ಯದರ್ಶಿ ಪ್ರಭಾಕರ್, ಖಜಾಂಚಿ ಮಲ್ಲಣ್ಣ, ಡಿ.ಎನ್ ತಿಮ್ಮರಾಜು, ಅಪ್ಪಿ ವೆಂಕಟೇಶ್, ಜೆ.ಕುಮಾರ್, ಟ್ರಸ್ಟ್ ನ ಎಲ್ಲಾ ಸದಸ್ಯರು ಹಾಗೂ ಭಕ್ತಾದಿಗಳು ಭಾಗಿಯಾಗಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…