ನಗರ ದೇವತೆ ಶ್ರೀ ಮುತ್ಯಾಲಮ್ಮ ಸೇವಾ ದತ್ತಿ ನೇತೃತ್ವದಲ್ಲಿ ಮೇ. 23ರಂದು ಮುತ್ಯಾಲಮ್ಮದೇವಿ ರಥೋತ್ಸವ ಬೆಳಿಗ್ಗೆ 11 ಗಂಟೆಗೆ ಮತ್ತು ಆರತಿಗಳು ಸಂಜೆ 4 ಗಂಟೆಯ ನಂತರ ನಡೆಯಲಿದೆ. ತಾಲ್ಲೂಕಿನ ದರ್ಗಾಜೋಗಿಹಳ್ಳಿ, ರೋಜಿಪುರ, ಕುರುಬರಹಳ್ಳಿ, ಶಾಂತಿನಗರ, ನಾಗಸಂದ್ರ, ಕೊಡಿಗೇಹಳ್ಳಿ, ರೋಜಿಪುರ ಸೇರಿದಂತೆ ನಗರ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಸ್ಥರಿಂದ ನಡೆಯಲಿವೆ. ಮೇ 24ರಂದು ಹಗಲು ಪರಿಷೆ ನಡೆಯಲಿದೆ.
ಶಾಂತಿನಗರದ ಮುತ್ಯಾಲಮ್ಮ ದೇವಾಲಯದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ರಾಜಗೋಪುರದ ಉದ್ಘಾಟನೆ, ಕುಂಭಾಭಿಷೇಕ ಮಹೋತ್ಸವ ಸೋಮವಾರ ಅದ್ಧೂರಿಯಾಗಿ ನೇರವೇರಿತು. ಕಳಸ ಸ್ಥಾಪನೆ, ದೇವಾಲಯದಲ್ಲಿ ಮುತ್ಯಾಲಮ್ಮ ದೇವಿಗೆ ವಿಶೇಷ ಅಲಂಕಾರ, ಮಹಾ ಕುಂಭಾಭಿಷೇಕ, ಹೋಮ ಕಾರ್ಯಕ್ರಮಗಳು ನಡೆದವು.
ಈ ವೇಳೆ ರಾಜಗೋಪುರ ಸೇವಾಕರ್ತರಾದ
ಕೊರಟಗೆರೆ ಮಾಧುಸ್ವಾಮಿ ಕುಟುಂಬದವರು ಮತ್ತು ಭಕ್ತಾದಿಗಳು ಸೇರಿದಂತೆ ಶ್ರೀ ಮುತ್ಯಾಲಮ್ಮ ಸೇವಾ ದತ್ತಿ ಟ್ರಸ್ಟ್ ಅಧ್ಯಕ್ಷ ಹನುಮಂತ, ಉಪಾಧ್ಯಕ್ಷ ನಾಗೇಶ್, ಗೌರವಾಧ್ಯಕ್ಷ ಹನುಮಂತರಾವ್, ಕಾರ್ಯದರ್ಶಿ ಪ್ರಭಾಕರ್, ಖಜಾಂಚಿ ಮಲ್ಲಣ್ಣ, ಡಿ.ಎನ್ ತಿಮ್ಮರಾಜು, ಅಪ್ಪಿ ವೆಂಕಟೇಶ್, ಜೆ.ಕುಮಾರ್, ಟ್ರಸ್ಟ್ ನ ಎಲ್ಲಾ ಸದಸ್ಯರು ಹಾಗೂ ಭಕ್ತಾದಿಗಳು ಭಾಗಿಯಾಗಿದ್ದರು.
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…