ನಾಳೆ ಪವಿತ್ರ ರಂಜಾನ್ ಹಬ್ಬ ಆಚರಣೆ

ನಾಳೆ ಮುಸ್ಲಿಂ ಧರ್ಮದ ಪವಿತ್ರ ಹಬ್ಬ ಈದ್ ಉಲ್ ಫಿತಾರ್ (ರಂಜಾನ್) ಕರ್ನಾಟಕದಲ್ಲಿ ಆಚರಣೆ..

ಇಂದು ಕೇರಳದ ಪೊನ್ನಾಣಿಯಲ್ಲಿ ಚಂದ್ರ ದರ್ಶನವಾದ ಹಿನ್ನೆಲೆ ನಾಳೆ ಕೇರಳ ಹಾಗೂ ಕರ್ನಾಟಕದಲ್ಲಿ ರಂಜಾನ್ ಹಬ್ಬ ಆಚರಣೆಗೊಳ್ಳಲಿದೆ ಎಂದು ಧಾರ್ಮಿಕ ಮುಖಂಡರು ಪ್ರಕಟಿಸಿದ್ದಾರೆ.

ಭಾರತವು ವಿವಿಧ ಧರ್ಮ, ಸಂಸ್ಕೃತಿ, ಸಂಪ್ರದಾಯ, ಜನಾಂಗಗಳು ಮತ್ತು ಆಚರಣೆಗಳಿಗೆ ನೆಲೆಯಾಗಿರುವ ದೇಶ. ಈ ಕಾರಣದಿಂದಾಗಿ, ಭಾರತದಲ್ಲಿ ವರ್ಷವಿಡೀ ಹಲವಾರು ಹಬ್ಬಗಳನ್ನು ಆಚರಿಸುತ್ತದೆ. ಈದ್-ಉಲ್-ಫಿತರ್ ಇಸ್ಲಾಂ ಧರ್ಮದಲ್ಲಿ ಆಚರಿಸಲಾಗುವ ಪವಿತ್ರ ಹಬ್ಬಗಳಲ್ಲಿ ಒಂದು. ರಂಜಾನ್ ನ 30 ದಿನಗಳ ಉದ್ದಕ್ಕೂ ಮುಸ್ಲಿಮರು ಉಪವಾಸ ಆಚರಿಸುವ ಮೂಲಕ ಈ ತಿಂಗಳನ್ನು ವರ್ಷದ ಪವಿತ್ರ ತಿಂಗಳಾಗಿಸುತ್ತಾರೆ. ಈ ತಿಂಗಳಲ್ಲಿ, ಇಸ್ಲಾಂ ಧರ್ಮವನ್ನು ಅನುಸರಿಸುವ ಮುಸ್ಲಿಮರು ಸೂರ್ಯೋದಯಕ್ಕೂ ಮುನ್ನ ಸೂರ್ಯಾಸ್ತದವರೆಗೆ ಉಪವಾಸ ಇರುತ್ತಾರೆ.

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

11 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

1 day ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago