ನಾಳೆ ಮುಸ್ಲಿಂ ಧರ್ಮದ ಪವಿತ್ರ ಹಬ್ಬ ಈದ್ ಉಲ್ ಫಿತಾರ್ (ರಂಜಾನ್) ಕರ್ನಾಟಕದಲ್ಲಿ ಆಚರಣೆ..
ಇಂದು ಕೇರಳದ ಪೊನ್ನಾಣಿಯಲ್ಲಿ ಚಂದ್ರ ದರ್ಶನವಾದ ಹಿನ್ನೆಲೆ ನಾಳೆ ಕೇರಳ ಹಾಗೂ ಕರ್ನಾಟಕದಲ್ಲಿ ರಂಜಾನ್ ಹಬ್ಬ ಆಚರಣೆಗೊಳ್ಳಲಿದೆ ಎಂದು ಧಾರ್ಮಿಕ ಮುಖಂಡರು ಪ್ರಕಟಿಸಿದ್ದಾರೆ.
ಭಾರತವು ವಿವಿಧ ಧರ್ಮ, ಸಂಸ್ಕೃತಿ, ಸಂಪ್ರದಾಯ, ಜನಾಂಗಗಳು ಮತ್ತು ಆಚರಣೆಗಳಿಗೆ ನೆಲೆಯಾಗಿರುವ ದೇಶ. ಈ ಕಾರಣದಿಂದಾಗಿ, ಭಾರತದಲ್ಲಿ ವರ್ಷವಿಡೀ ಹಲವಾರು ಹಬ್ಬಗಳನ್ನು ಆಚರಿಸುತ್ತದೆ. ಈದ್-ಉಲ್-ಫಿತರ್ ಇಸ್ಲಾಂ ಧರ್ಮದಲ್ಲಿ ಆಚರಿಸಲಾಗುವ ಪವಿತ್ರ ಹಬ್ಬಗಳಲ್ಲಿ ಒಂದು. ರಂಜಾನ್ ನ 30 ದಿನಗಳ ಉದ್ದಕ್ಕೂ ಮುಸ್ಲಿಮರು ಉಪವಾಸ ಆಚರಿಸುವ ಮೂಲಕ ಈ ತಿಂಗಳನ್ನು ವರ್ಷದ ಪವಿತ್ರ ತಿಂಗಳಾಗಿಸುತ್ತಾರೆ. ಈ ತಿಂಗಳಲ್ಲಿ, ಇಸ್ಲಾಂ ಧರ್ಮವನ್ನು ಅನುಸರಿಸುವ ಮುಸ್ಲಿಮರು ಸೂರ್ಯೋದಯಕ್ಕೂ ಮುನ್ನ ಸೂರ್ಯಾಸ್ತದವರೆಗೆ ಉಪವಾಸ ಇರುತ್ತಾರೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…