ನಾಳೆ ಮುಸ್ಲಿಂ ಧರ್ಮದ ಪವಿತ್ರ ಹಬ್ಬ ಈದ್ ಉಲ್ ಫಿತಾರ್ (ರಂಜಾನ್) ಕರ್ನಾಟಕದಲ್ಲಿ ಆಚರಣೆ..
ಇಂದು ಕೇರಳದ ಪೊನ್ನಾಣಿಯಲ್ಲಿ ಚಂದ್ರ ದರ್ಶನವಾದ ಹಿನ್ನೆಲೆ ನಾಳೆ ಕೇರಳ ಹಾಗೂ ಕರ್ನಾಟಕದಲ್ಲಿ ರಂಜಾನ್ ಹಬ್ಬ ಆಚರಣೆಗೊಳ್ಳಲಿದೆ ಎಂದು ಧಾರ್ಮಿಕ ಮುಖಂಡರು ಪ್ರಕಟಿಸಿದ್ದಾರೆ.
ಭಾರತವು ವಿವಿಧ ಧರ್ಮ, ಸಂಸ್ಕೃತಿ, ಸಂಪ್ರದಾಯ, ಜನಾಂಗಗಳು ಮತ್ತು ಆಚರಣೆಗಳಿಗೆ ನೆಲೆಯಾಗಿರುವ ದೇಶ. ಈ ಕಾರಣದಿಂದಾಗಿ, ಭಾರತದಲ್ಲಿ ವರ್ಷವಿಡೀ ಹಲವಾರು ಹಬ್ಬಗಳನ್ನು ಆಚರಿಸುತ್ತದೆ. ಈದ್-ಉಲ್-ಫಿತರ್ ಇಸ್ಲಾಂ ಧರ್ಮದಲ್ಲಿ ಆಚರಿಸಲಾಗುವ ಪವಿತ್ರ ಹಬ್ಬಗಳಲ್ಲಿ ಒಂದು. ರಂಜಾನ್ ನ 30 ದಿನಗಳ ಉದ್ದಕ್ಕೂ ಮುಸ್ಲಿಮರು ಉಪವಾಸ ಆಚರಿಸುವ ಮೂಲಕ ಈ ತಿಂಗಳನ್ನು ವರ್ಷದ ಪವಿತ್ರ ತಿಂಗಳಾಗಿಸುತ್ತಾರೆ. ಈ ತಿಂಗಳಲ್ಲಿ, ಇಸ್ಲಾಂ ಧರ್ಮವನ್ನು ಅನುಸರಿಸುವ ಮುಸ್ಲಿಮರು ಸೂರ್ಯೋದಯಕ್ಕೂ ಮುನ್ನ ಸೂರ್ಯಾಸ್ತದವರೆಗೆ ಉಪವಾಸ ಇರುತ್ತಾರೆ.
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…