ನಾಳೆ ಪವಿತ್ರ ರಂಜಾನ್ ಹಬ್ಬ ಆಚರಣೆ

ನಾಳೆ ಮುಸ್ಲಿಂ ಧರ್ಮದ ಪವಿತ್ರ ಹಬ್ಬ ಈದ್ ಉಲ್ ಫಿತಾರ್ (ರಂಜಾನ್) ಕರ್ನಾಟಕದಲ್ಲಿ ಆಚರಣೆ..

ಇಂದು ಕೇರಳದ ಪೊನ್ನಾಣಿಯಲ್ಲಿ ಚಂದ್ರ ದರ್ಶನವಾದ ಹಿನ್ನೆಲೆ ನಾಳೆ ಕೇರಳ ಹಾಗೂ ಕರ್ನಾಟಕದಲ್ಲಿ ರಂಜಾನ್ ಹಬ್ಬ ಆಚರಣೆಗೊಳ್ಳಲಿದೆ ಎಂದು ಧಾರ್ಮಿಕ ಮುಖಂಡರು ಪ್ರಕಟಿಸಿದ್ದಾರೆ.

ಭಾರತವು ವಿವಿಧ ಧರ್ಮ, ಸಂಸ್ಕೃತಿ, ಸಂಪ್ರದಾಯ, ಜನಾಂಗಗಳು ಮತ್ತು ಆಚರಣೆಗಳಿಗೆ ನೆಲೆಯಾಗಿರುವ ದೇಶ. ಈ ಕಾರಣದಿಂದಾಗಿ, ಭಾರತದಲ್ಲಿ ವರ್ಷವಿಡೀ ಹಲವಾರು ಹಬ್ಬಗಳನ್ನು ಆಚರಿಸುತ್ತದೆ. ಈದ್-ಉಲ್-ಫಿತರ್ ಇಸ್ಲಾಂ ಧರ್ಮದಲ್ಲಿ ಆಚರಿಸಲಾಗುವ ಪವಿತ್ರ ಹಬ್ಬಗಳಲ್ಲಿ ಒಂದು. ರಂಜಾನ್ ನ 30 ದಿನಗಳ ಉದ್ದಕ್ಕೂ ಮುಸ್ಲಿಮರು ಉಪವಾಸ ಆಚರಿಸುವ ಮೂಲಕ ಈ ತಿಂಗಳನ್ನು ವರ್ಷದ ಪವಿತ್ರ ತಿಂಗಳಾಗಿಸುತ್ತಾರೆ. ಈ ತಿಂಗಳಲ್ಲಿ, ಇಸ್ಲಾಂ ಧರ್ಮವನ್ನು ಅನುಸರಿಸುವ ಮುಸ್ಲಿಮರು ಸೂರ್ಯೋದಯಕ್ಕೂ ಮುನ್ನ ಸೂರ್ಯಾಸ್ತದವರೆಗೆ ಉಪವಾಸ ಇರುತ್ತಾರೆ.

Ramesh Babu

Journalist

Recent Posts

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

23 minutes ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

3 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

13 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

1 day ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

1 day ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

1 day ago